‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ನೊಂದಾಯಿಸಲು ಕೂಡಲೇ ಈ ಮಾಹಿತಿ ಸಲ್ಲಿಸುವಂತೆ ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ.. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ (KASS) ನೊಂದಾಯಿಸಿಕೊಳ್ಳಲು ತಮ್ಮ ಕುಟುಂಬದ ಎಲ್ಲಾ ಸದಸ್ಯರುಗಳ ಪಾಸ್ ಪೋರ್ಟ್ ಅಳತೆಯ ಪೋಟೋ ಗಳನ್ನು ಸ್ವಯಂ ದೃಡೀಕರಿಸಿ ನಿಗಧಿತ ನಮೂನೆಗಳನ್ನು ಭರ್ತಿ ಮಾಡಿ ಮೇಲಾಧಿಕಾರಿಗಳ ಮೂಲಕ ವೇತನ ಬಟವಾಡೆ ಅಧಿಕಾರಿಗಳಿಗೆ ಕೂಡಲೇ ಸಲ್ಲಿಸುವಂತೆ ಕೋರಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read