ನಾಡಿದ್ದು ‘ಕನ್ನಡ ರಾಜ್ಯೋತ್ಸವ’ : ಹೀಗಿದೆ ಜಿಲ್ಲಾ ಕೇಂದ್ರಗಳಲ್ಲಿ ‘ಧ್ವಜಾರೋಹಣ’ ಮಾಡಲಿರುವ ಸಚಿವರ ಪಟ್ಟಿ.!

ಬೆಂಗಳೂರು : ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಮಾಡಲು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಸಚಿವರುಗಳ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 01ನೇ ನವೆಂಬರ್ 2025ರ ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ (ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ) ಈ ಕೆಳಗೆ ಸೂಚಿಸಿದಂತೆ ಮಾನ್ಯ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದು ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ.. ಅನಾರೋಗ್ಯ ಅಥವಾ ಇತರೆ ಕಾರಣಗಳಿಂದಾಗಿ ಮಾನ್ಯ ಸಚಿವರು ಧ್ವಜಾರೋಹಣ ಕಾರ್ಯಕ್ರಮಕ್ಕೆ ಅನುಪಸ್ಥಿತರಿದ್ದಲ್ಲಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡತಕ್ಕದ್ದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ

ಹೀಗಿದೆ ಜಿಲ್ಲಾ ಕೇಂದ್ರಗಳಲ್ಲಿ ‘ಧ್ವಜಾರೋಹಣ’ ಮಾಡಲಿರುವ ಸಚಿವರ ಪಟ್ಟಿ.!

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read