BIG NEWS: ಅಮೋಘಸಿದ್ದ ದೇವಸ್ಥಾನದ ಅರ್ಚಕನ ಬರ್ಬರ ಹತ್ಯೆ

ವಿಜಯಪುರ: ಅಮೋಘಸಿದ್ದ ದೇವಸ್ಥಾನದ ಅರ್ಚಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಅಮಸಿದ್ದ ಬಿರಾದಾರ್ (35) ಹತ್ಯೆಯಾದ ಅರ್ಚಕ. ಅಮೋಘಸಿದ್ದ ದೇವಸ್ಥಾನದ ಅರ್ಚಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಯುವಕನ ತಲೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈಯ್ಯಲಾಗಿದೆ.

ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಹಳೆ ದ್ವೇಷಕ್ಕೆ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read