ಬೆಂಗಳೂರು : ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ಬದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ದಿನಾಂಕ: 27.11.2025, ಗುರುವಾರ ಬೆಳಿಗ್ಗೆ 11:30 ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಅಂದೇ ಮಧ್ಯಾಹ್ನ 12:00 ಗಂಟೆಗೆ ಕರೆಯಲಾಗಿದೆ ಎಂದು ಸರ್ಕಾರದ ಅಪರ ಕಾರ್ಯದರ್ಶಿಗಳು ಪ್ರಕಟಣೆ ಹೊರಡಿಸಿದ್ದಾರೆ.

