ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೊಬ್ಬರಿ ಶೇಖರಣಾ ಘಟಕ ನಿರ್ಮಾಣಕ್ಕೆ ಆರ್ಥಿಕ ಸಹಾಯ

ಕನಿಷ್ಠ 2.5 ಎಕರೆ ತೆಂಗಿನ ತೋಟ ಹೊಂದಿರುವ ರೈತರಿಗೆ ಕೊಬ್ಬರಿ ಸಂಸ್ಕರಣಾ/ಶೇಖರಣಾ ಘಟಕ(ಪ್ರಾಥಮಿಕ ಸಂಸ್ಕರಣಾ ಘಟಕ) ನಿರ್ಮಾಣಕ್ಕೆ ತೆಂಗು ಅಭಿವೃದ್ಧಿ ಮಂಡಳಿಯಿಂದ ಆರ್ಥಿಕ ಸಹಾಯ ಲಭ್ಯವಿದ್ದು, ಆಸಕ್ತಿ ಹೊಂದಿರುವವರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕಾಗಿ ಕೋರಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 15 ಆಗಿದ್ದು, ಅರ್ಜಿಗಳನ್ನು ಉಪ ನಿರ್ದೇಶಕರು (ಮಾರ್ಕೆಟಿಂಗ್), ಪ್ರಾದೇಶಿಕ ಕಚೇರಿ, ತೆಂಗು ಅಭಿವೃದ್ಧಿ ಮಂಡಳಿ, ಕೆರಾ ಭವನ, ರಾಯಲ್ ಮೀನಾಕ್ಷಿ ಮಾಲ್ ಎದುರು, ಬನ್ನೇರುಘಟ್ಟ ರಸ್ತೆ, ಹುಳಿಮಾವು, ಬೆಂಗಳೂರು – 560076. ದೂರವಾಣಿ-080-26593750 website link- https://coconutboard.gov.in/docs/AppForm_ProcessingCentre.pdf ವಿಳಾಸಕ್ಕೆ ಕಳುಹಿಸಬೇಕಾಗಿ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read