alex Certify ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ; ಇಬ್ಬರು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ; ಇಬ್ಬರು ಬಲಿ

ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಂಜನಗೂಡು-ಊಟಿ ಹೆದ್ದಾರಿಯ ಎಲಚಗೆರೆ ಗೇಟ್ ಬಳಿ ನಡೆದಿದೆ.

ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಮೃತರನ್ನು ನಂಜನಗೂಡಿನ ಕೂಡ್ಲಾಪುರ ಗ್ರಾಮದ ನಾಗರಾಜು(38), ಪುಟ್ಟಸ್ವಾಮಿ (56) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ದೌಡಾಯಿಸಿದ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಬೊಲೆರೊ ವಾಹನದ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...