alex Certify ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದ ಕೃಷಿ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದ ಕೃಷಿ ಸಚಿವ

ಕೊಡಗು: ಹೇಡಿ ಕೆಲಸಗಳಿಗೆ ರೈತರು ಮುಂದಾಗಬಾರದು. ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೆಳಿದ್ದಾರೆ.

ಕೊಡಗು ಜಿಲ್ಲೆ ಪೊನ್ನಂಪೇಟೆಯಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಹೆಂಡತಿ ಮಕ್ಕಳನ್ನು ನೋಡಿಕೊಳ್ಳಲಾಗದವರು ಹೇಡಿಗಳು. ಅಂತಹ ಹೇಡಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಅಂತಹ ಕೆಲಸಗಳಿಗೆ ರೈತರು ಮುಂದಾಗಬಾರದು. ಏನೆ ಸಮಸ್ಯೆಗಳಿದ್ದರೂ ಇಲ್ಲೇ ಇದ್ದು ಜಯಿಸಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...