alex Certify ದೇಶದ ಜನತೆಗೆ ಕೇಂದ್ರ ಸಚಿವ ಹರ್ಷವರ್ಧನ್ ಸಿಹಿ ಸುದ್ದಿ: ಜನವರಿಯಿಂದಲೇ ಲಸಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಜನತೆಗೆ ಕೇಂದ್ರ ಸಚಿವ ಹರ್ಷವರ್ಧನ್ ಸಿಹಿ ಸುದ್ದಿ: ಜನವರಿಯಿಂದಲೇ ಲಸಿಕೆ

ನವದೆಹಲಿ: ಜನವರಿಯಿಂದಲೇ ಭಾರತೀಯರಿಗೆ ಕೊರೋನಾ ಲಸಿಕೆ ಸಿಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.

ಸುರಕ್ಷಿತ ಕೊರೋನಾ ಲಸಿಕೆ ಜನವರಿ ತಿಂಗಳಿನಿಂದ ಬಳಕೆಗೆ ರೆಡಿಯಾಗಿದೆ. ಲಸಿಕೆಯ ಸುರಕ್ಷತೆ, ಪರಿಣಾಮಕಾರಿತ್ವ ನಮ್ಮ ಮೊದಲ ಆದ್ಯತೆಯಾಗಿದೆ. ತುರ್ತು ಬಳಕೆಗೆ ಅನುಮತಿ ಕೋರಿ ಸಲ್ಲಿಕೆಯಾದ ಲಸಿಕೆಗಳ ಪರಿಶೀಲನೆ ಮುಂದುವರೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...