alex Certify ರೈತರ ಆತ್ಮಹತ್ಯೆ ಕುರಿತು ಮತ್ತೊಂದು ಹೇಳಿಕೆ ನೀಡಿ ಹೊಸ ವಿವಾದ ಸೃಷ್ಟಿಸಿದ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಆತ್ಮಹತ್ಯೆ ಕುರಿತು ಮತ್ತೊಂದು ಹೇಳಿಕೆ ನೀಡಿ ಹೊಸ ವಿವಾದ ಸೃಷ್ಟಿಸಿದ ಸಚಿವ

ಮೈಸೂರು: ಇತ್ತೀಚೆಗಷ್ಟೇ ರೈತರ ಆತ್ಮಹತ್ಯೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಕೃಷಿ ಸಚಿವ ಬಿ.ಸಿ. ಪಾಟೀಲ್, ಇದೀಗ ಹೊಸ ವಿವಾದ ಸೃಷ್ಟಿಸಿದ್ದಾರೆ.

ರೈತರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳಲು ಸರ್ಕಾರದ ನೀತಿಗಳು ಕಾರಣವಲ್ಲ. ಬದಲಾಗಿ ರೈತರ ವೀಕ್ ಮೈಂಡ್ ಕಾರಣ ಎಂದು ಹೇಳುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ರೈತರ ಮನಸ್ಸು ದುರ್ಬಲವಾದಾಗ ಆತ್ಮಹತ್ಯೆಯಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ. ತಮ್ಮ ವೀಕ್ ಮೈಂಡ್ ನಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...