KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ತಪ್ಪಾದ ಖಾತೆಗೆ ದುಡ್ಡು ಹಾಕಿದ್ದೀರಾ….? ಹಾಗಾದ್ರೆ ಮಾಡಬೇಕಾದ್ದೇನು ಎಂಬುದು ನಿಮಗೆ ತಿಳಿದಿರಲಿ

Published October 13, 2023 at 4:03 pm
Share
SHARE

ಯುಪಿಐ, ಪೇಟಿಎಂ, ನೆಟ್‌ ಬ್ಯಾಂಕಿಂಗ್‌ನಂಥ ಪೇಮೆಂಟ್ ವ್ಯವಸ್ಥೆಗಳ ಕಾರಣದಿಂದ ಆನ್ಲೈನ್ ಹಣ ವರ್ಗಾವಣೆಯು ಬಹಳ ಸಾಮಾನ್ಯ ಎಂಬಂತಾಗಿಬಿಟ್ಟಿದೆ. ಹೀಗಾಗಿ ಬ್ಯಾಂಕಿಂಗ್ ವ್ಯವಹಾರಗಳ ಮೇಲೆ ಮೊದಲಿನಷ್ಟು ಹೊರೆ ಇಲ್ಲದಂತಾಗಿದೆ.

ಆದರೆ ಈ ಎಲ್ಲಾ ಸುಧಾರಣೆಗಳಿಂದ ಅನುಕೂಲ ಇರುವಷ್ಟೇ ಅನಾನುಕೂಲತೆಗಳೂ ಇವೆ ಎಂಬುದು. ಅದರಲ್ಲೂ ಸಾಂಕ್ರಮಿಕದ ಲಾಕ್‌ಡೌನ್ ಅವಧಿಯಲ್ಲಿ ಸಾಕಷ್ಟು ಹಗರಣಗಳು ಆನ್ಲೈನ್ ವ್ಯವಹಾರಗಳ ಮುಖಾಂತರ ನಡೆಯುತ್ತಿವೆ.

ಉದಾಹರಣೆಗೆ: ಯಾರಾದರೂ ಒಬ್ಬರು ತಪ್ಪು ವ್ಯಕ್ತಿಯ ಖಾತೆಗೆ ಹಣ ವರ್ಗಾವಣೆ ಮಾಡಿದ್ದಲ್ಲಿ, ಈ ವ್ಯವಹಾರವನ್ನು ಹಿಂದಿರುಗಿಸಲು ಫಲಾನುಭವಿಗಳ ಅನುಮತಿ ಇಲ್ಲದೇ ಬ್ಯಾಂಕುಗಳಿಗೆ ಸಾಧ್ಯವಾಗದು.

ಆದರೆ ಈಗ ಇಂಥ ಪರಿಸ್ಥಿತಿಗಳನ್ನು ಸರಿಪಡಿಸಬಹುದಾಗಿದೆ. ತಪ್ಪಾಗಿ ಹಣ ವರ್ಗಾವಣೆಯಾದ ಕೂಡಲೇ ಆ ವ್ಯಕ್ತಿಯು ಸಂಬಂಧಪಟ್ಟ ಬ್ಯಾಂಕಿನ ಕಸ್ಟಮರ್‌ ಕೇರ್‌ ಸಂಖ್ಯೆಗೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಬಹುದಾಗಿದೆ. ಹಣ ಕಳುಹಿಸುವ ಖಾತೆ, ಫಲಾನುಭವಿಯ ಖಾತೆ, ವ್ಯವಹಾರದ ದಿನಾಂಕ ಹಾಗೂ ಸಮಯವನ್ನು ಸರಿಯಾಗಿ ತಿಳಿಸುವ ಮೂಲಕ ಎಕ್ಸಿಕ್ಯೂಟಿವ್‌ ಮುಖಾಂತರ ಎಕ್ಸಿಕ್ಯೂಟಿವ್ ಮೂಲಕ ಈ ವ್ಯವಹಾರವನ್ನು ಹಿಂದಿರುಗಿಸಬಹುದಾಗಿದೆ. ಇದಕ್ಕಾಗಿ 5-6 ವ್ಯಾವಹಾರಿಕ ದಿನಗಳು ಹಿಡಿಯಲಿದ್ದು, ನೀವು ವರ್ಗಾವಣೆ ಮಾಡಿದ ಖಾತೆ ಚಾಲ್ತಿಯಲ್ಲಿದ್ದಲ್ಲಿ ನಿಮ್ಮ ಹಣ ತನ್ನಿಂತಾನೇ ಹಿಂದಿರುಗಲಿದೆ.

ನೀವು ದುಡ್ಡು ಕಳುಹಿಸಿದ ಸಂಖ್ಯೆಯ ಖಾತೆ ಚಾಲ್ತಿಯಲ್ಲಿ ಇದ್ದ ವೇಳೆ, ಆ ಬ್ಯಾಂಕಿನ ಮ್ಯಾನೇಜರ್‌ ಜೊತೆಗೆ ಮಾತನಾಡಿ ವ್ಯಾವಹಾರಿಕ ಲೋಪದ ಬಗ್ಗೆ ಮನದಟ್ಟು ಮಾಡಬಹುದಾಗಿದೆ. ಫಲಾನುಭವಿಯ ಖಾತೆಯ ಮಾಹಿತಿಯನ್ನು ಪರಿಶೀಲಿಸಿದ ಬಳಿಕ, ನಿಮ್ಮ ದುಡ್ಡನ್ನು ಹಿಂದಿರುಗಿಸಲು ಬ್ಯಾಂಕ್ ವ್ಯವಸ್ಥೆ ಮಾಡಬಹುದು.

You Might Also Like

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಕೊನೆ ದಿನಾಂಕ ವಿಸ್ತರಣೆ

BIG NEWS: ‘ಹಿಂಡೆನ್‌ ಬರ್ಗ್ ಪ್ರಕರಣ’ದಲ್ಲಿ ಅದಾನಿ ಗ್ರೂಪ್‌ ಗೆ ಕ್ಲೀನ್ ಚಿಟ್ ನೀಡಿದ ಸೆಬಿ; ಗೌತಮ್ ಅದಾನಿ ಪ್ರತಿಕ್ರಿಯೆ

BIG NEWS: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

BREAKING NEWS: 2796 ಕೋಟಿ ರೂ. ಭ್ರಷ್ಟಾಚಾರ ಪ್ರಕರಣದಲ್ಲಿ ಅನಿಲ್ ಅಂಬಾನಿ, ರಾಣಾ ಕಪೂರ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಕೆ

BIG NEWS: ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಕಾರು: ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

TAGGED:accountWrong reversalonlineಆನ್ಲೈನ್ಖಾತೆಪ್ರಮಾದವ್ಯವಹಾರಪೇಮೆಂಟ್BankingTransaction
Share This Article
Facebook Copy Link Print

Latest News

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಕೊನೆ ದಿನಾಂಕ ವಿಸ್ತರಣೆ
BIG NEWS: ‘ಹಿಂಡೆನ್‌ ಬರ್ಗ್ ಪ್ರಕರಣ’ದಲ್ಲಿ ಅದಾನಿ ಗ್ರೂಪ್‌ ಗೆ ಕ್ಲೀನ್ ಚಿಟ್ ನೀಡಿದ ಸೆಬಿ; ಗೌತಮ್ ಅದಾನಿ ಪ್ರತಿಕ್ರಿಯೆ
BIG NEWS: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
BREAKING NEWS: 2796 ಕೋಟಿ ರೂ. ಭ್ರಷ್ಟಾಚಾರ ಪ್ರಕರಣದಲ್ಲಿ ಅನಿಲ್ ಅಂಬಾನಿ, ರಾಣಾ ಕಪೂರ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಕೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

ದ್ವಿಚಕ್ರ ವಾಹನಗಳಿಗೂ ಟೋಲ್ ತೆರಿಗೆ ಪ್ರಸ್ತಾಪ ಇಲ್ಲ, ತಪ್ಪು ಮಾಹಿತಿ: ಸಂಪೂರ್ಣ ವಿನಾಯಿತಿ ಬಗ್ಗೆ NHAI, ನಿತಿನ್ ಗಡ್ಕರಿ ಸ್ಪಷ್ಟನೆ
ಮೆಟ್ರೋದ ಮಹಿಳಾ ಕೋಚ್‌ನಲ್ಲಿ ಪುರುಷ ಪ್ರಯಾಣಿಕ ; ಆಘಾತಕಾರಿ ಅನುಭವ ಹಂಚಿಕೊಂಡ ಮಹಿಳೆ | Watch Video
ಬೈಕ್’ ನ ಟೈರ್’ಗೆ ಗಾಳಿ ತುಂಬಲು ‘ಮಸ್ತ್ ಐಡಿಯಾ’ ಮಾಡಿದ ಯುವಕ : ವಿಡಿಯೋ ಭಾರಿ ವೈರಲ್ |WATCH VIDEO

Entertainment

BIG NEWS: ‘ಹೆಣ್ಣುಮಕ್ಕಳನ್ನು ಕೀಳಾಗಿ ಕಾಣುವ ಪ್ರಪಂಚ ಬೆಳವಣಿಗೆಗೂ ಮುನ್ನ ನಾಶವಾಗಲಿ’: ನಟಿ ರಮ್ಯಾ ಪರ ನಿಂತ ವಿನಯ್ ರಾಜಕುಮಾರ್
ಪ್ರಜ್ವಲ್ ದೇವರಾಜ್ ಚಿತ್ರಕ್ಕೆ ನಟ ‘ರಾಜ್ ಬಿ ಶೆಟ್ಟಿ’ ಸಾಥ್ : ಕರಾವಳಿ ಚಿತ್ರದ ಟೀಸರ್ ರಿಲೀಸ್ |WATCH TEASER
BREAKING: ವೀಕ್ಷಕರಿಗೂ ‘ಬಿಗ್ ಬಾಸ್’ ಮನೆ ಪ್ರವೇಶಿಸುವ ಅದ್ಭುತ ಅವಕಾಶ

Sports

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ
BREAKING: ಯಾವುದೇ ಬೇಡಿಕೆ, ಬೆದರಿಕೆಗೆ ಬಗ್ಗದ ಐಸಿಸಿ: ಯುಎಇ ವಿರುದ್ಧ ಪಂದ್ಯವಾಡಲು ಬಂದ ಪಾಕಿಸ್ತಾನ
BREAKING: ಭಾರತದೊಂದಿಗೆ ಹ್ಯಾಂಡ್‌ ಶೇಕ್ ವಿವಾದ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ

Special

ಕುಚಲಕ್ಕಿ ಸೇವನೆಯಿಂದ ಇವೆ ಹಲವಾರು ಆರೋಗ್ಯ ಪ್ರಯೋಜನ
GOOD NEWS : ಉದ್ಯೋಗಾಂಕ್ಷಿಗಳಿಗೆ ಬಂಪರ್ ಸುದ್ದಿ : ಹಬ್ಬದ ಸೀಸನ್ ನಲ್ಲಿ 2.16 ಲಕ್ಷ ಉದ್ಯೋಗ ಸೃಷ್ಟಿ.!
ಅತಿಯಾದ ವ್ಯಾಯಾಮ ಹೃದಯಕ್ಕೆ ಅಪಾಯ: ತಜ್ಞರ ಸಲಹೆ….!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?