KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ತಪ್ಪಾದ ಖಾತೆಗೆ ದುಡ್ಡು ಹಾಕಿದ್ದೀರಾ….? ಹಾಗಾದ್ರೆ ಮಾಡಬೇಕಾದ್ದೇನು ಎಂಬುದು ನಿಮಗೆ ತಿಳಿದಿರಲಿ

Published October 13, 2023 at 4:03 pm
Share
SHARE

ಯುಪಿಐ, ಪೇಟಿಎಂ, ನೆಟ್‌ ಬ್ಯಾಂಕಿಂಗ್‌ನಂಥ ಪೇಮೆಂಟ್ ವ್ಯವಸ್ಥೆಗಳ ಕಾರಣದಿಂದ ಆನ್ಲೈನ್ ಹಣ ವರ್ಗಾವಣೆಯು ಬಹಳ ಸಾಮಾನ್ಯ ಎಂಬಂತಾಗಿಬಿಟ್ಟಿದೆ. ಹೀಗಾಗಿ ಬ್ಯಾಂಕಿಂಗ್ ವ್ಯವಹಾರಗಳ ಮೇಲೆ ಮೊದಲಿನಷ್ಟು ಹೊರೆ ಇಲ್ಲದಂತಾಗಿದೆ.

ಆದರೆ ಈ ಎಲ್ಲಾ ಸುಧಾರಣೆಗಳಿಂದ ಅನುಕೂಲ ಇರುವಷ್ಟೇ ಅನಾನುಕೂಲತೆಗಳೂ ಇವೆ ಎಂಬುದು. ಅದರಲ್ಲೂ ಸಾಂಕ್ರಮಿಕದ ಲಾಕ್‌ಡೌನ್ ಅವಧಿಯಲ್ಲಿ ಸಾಕಷ್ಟು ಹಗರಣಗಳು ಆನ್ಲೈನ್ ವ್ಯವಹಾರಗಳ ಮುಖಾಂತರ ನಡೆಯುತ್ತಿವೆ.

ಉದಾಹರಣೆಗೆ: ಯಾರಾದರೂ ಒಬ್ಬರು ತಪ್ಪು ವ್ಯಕ್ತಿಯ ಖಾತೆಗೆ ಹಣ ವರ್ಗಾವಣೆ ಮಾಡಿದ್ದಲ್ಲಿ, ಈ ವ್ಯವಹಾರವನ್ನು ಹಿಂದಿರುಗಿಸಲು ಫಲಾನುಭವಿಗಳ ಅನುಮತಿ ಇಲ್ಲದೇ ಬ್ಯಾಂಕುಗಳಿಗೆ ಸಾಧ್ಯವಾಗದು.

ಆದರೆ ಈಗ ಇಂಥ ಪರಿಸ್ಥಿತಿಗಳನ್ನು ಸರಿಪಡಿಸಬಹುದಾಗಿದೆ. ತಪ್ಪಾಗಿ ಹಣ ವರ್ಗಾವಣೆಯಾದ ಕೂಡಲೇ ಆ ವ್ಯಕ್ತಿಯು ಸಂಬಂಧಪಟ್ಟ ಬ್ಯಾಂಕಿನ ಕಸ್ಟಮರ್‌ ಕೇರ್‌ ಸಂಖ್ಯೆಗೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಬಹುದಾಗಿದೆ. ಹಣ ಕಳುಹಿಸುವ ಖಾತೆ, ಫಲಾನುಭವಿಯ ಖಾತೆ, ವ್ಯವಹಾರದ ದಿನಾಂಕ ಹಾಗೂ ಸಮಯವನ್ನು ಸರಿಯಾಗಿ ತಿಳಿಸುವ ಮೂಲಕ ಎಕ್ಸಿಕ್ಯೂಟಿವ್‌ ಮುಖಾಂತರ ಎಕ್ಸಿಕ್ಯೂಟಿವ್ ಮೂಲಕ ಈ ವ್ಯವಹಾರವನ್ನು ಹಿಂದಿರುಗಿಸಬಹುದಾಗಿದೆ. ಇದಕ್ಕಾಗಿ 5-6 ವ್ಯಾವಹಾರಿಕ ದಿನಗಳು ಹಿಡಿಯಲಿದ್ದು, ನೀವು ವರ್ಗಾವಣೆ ಮಾಡಿದ ಖಾತೆ ಚಾಲ್ತಿಯಲ್ಲಿದ್ದಲ್ಲಿ ನಿಮ್ಮ ಹಣ ತನ್ನಿಂತಾನೇ ಹಿಂದಿರುಗಲಿದೆ.

ನೀವು ದುಡ್ಡು ಕಳುಹಿಸಿದ ಸಂಖ್ಯೆಯ ಖಾತೆ ಚಾಲ್ತಿಯಲ್ಲಿ ಇದ್ದ ವೇಳೆ, ಆ ಬ್ಯಾಂಕಿನ ಮ್ಯಾನೇಜರ್‌ ಜೊತೆಗೆ ಮಾತನಾಡಿ ವ್ಯಾವಹಾರಿಕ ಲೋಪದ ಬಗ್ಗೆ ಮನದಟ್ಟು ಮಾಡಬಹುದಾಗಿದೆ. ಫಲಾನುಭವಿಯ ಖಾತೆಯ ಮಾಹಿತಿಯನ್ನು ಪರಿಶೀಲಿಸಿದ ಬಳಿಕ, ನಿಮ್ಮ ದುಡ್ಡನ್ನು ಹಿಂದಿರುಗಿಸಲು ಬ್ಯಾಂಕ್ ವ್ಯವಸ್ಥೆ ಮಾಡಬಹುದು.

You Might Also Like

ಮೊಡವೆಗಳು ಮುಖದ ಅಂದ ಕೆಡಿಸುತ್ತಿವೆಯೇ……? ಇಲ್ಲಿದೆ ಸುಲಭದ ಪರಿಹಾರ…..!

ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡಲು ಸಹಾಯ ಮಾಡುತ್ತೆ ಚಿಯಾ ಬೀಜ….!

ಮುಖ, ಕೂದಲ ಸೌಂದರ್ಯ ಹೆಚ್ಚಿಸಲು ಬೆಸ್ಟ್ ಈ ಎಲೆ

ರುಚಿಕರ ಬಾಳೆಹಣ್ಣಿನ ʼಮಿಲ್ಕ್ ಶೇಕ್ʼ ಹೀಗೆ ಮಾಡಿ

ಆರೋಗ್ಯಕರ ‘ಓಟ್ಸ್ ಲಡ್ಡು’ ಮಾಡಿ ಸವಿಯಿರಿ

TAGGED:accountWrong reversalonlineಆನ್ಲೈನ್ಖಾತೆಪ್ರಮಾದವ್ಯವಹಾರಪೇಮೆಂಟ್BankingTransaction
Share This Article
Facebook Copy Link Print

Latest News

ಮೊಡವೆಗಳು ಮುಖದ ಅಂದ ಕೆಡಿಸುತ್ತಿವೆಯೇ……? ಇಲ್ಲಿದೆ ಸುಲಭದ ಪರಿಹಾರ…..!
ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡಲು ಸಹಾಯ ಮಾಡುತ್ತೆ ಚಿಯಾ ಬೀಜ….!
ಮುಖ, ಕೂದಲ ಸೌಂದರ್ಯ ಹೆಚ್ಚಿಸಲು ಬೆಸ್ಟ್ ಈ ಎಲೆ
ಆರೋಗ್ಯಕರ ‘ಓಟ್ಸ್ ಲಡ್ಡು’ ಮಾಡಿ ಸವಿಯಿರಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

ಹಾಲಿನ ದರಕ್ಕಿಂತಲೂ ಅಗ್ಗವಾದ ಕಚ್ಚಾ ತೈಲ : ಇಳಿಕೆಯಾಗುತ್ತಾ ಪೆಟ್ರೋಲ್ – ಡೀಸೆಲ್ ದರ ?
BMW ಕಾರಿನಲ್ಲಿ ಬಂದವರಿಂದ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ; ಪೊಲೀಸರಿಂದ ಮೆರವಣಿಗೆ | Watch
ಕಾರು ಕಳ್ಳತನಕ್ಕೆ ವಾಕಿ-ಟಾಕಿ ಬಳಕೆ ; 10 ತಿಂಗಳಲ್ಲಿ ನೂರಾರು ವಾಹನ ಕಳವು ಮಾಡಿದ ಹೈಟೆಕ್‌ ಕಳ್ಳರು ಅರೆಸ್ಟ್

Entertainment

ಮುಂಬೈನಲ್ಲಿ ಒಟ್ಟಿಗೆ ಕಾಣಿಸಿಕೊಂಡ ನಟಿ ರಶ್ಮಿಕಾ ಮಂದಣ್ಣ-ವಿಜಯ್ ಜೋಡಿ : ಡೇಟಿಂಗ್ ವದಂತಿಗಳು ಮತ್ತೆ ಮುನ್ನೆಲೆಗೆ.!
ಕಿಕ್ಕಿರಿದ ರೈಲಲ್ಲಿ ಸ್ಕಾಟ್ಲೆಂಡ್ ಮ್ಯೂಸಿಕ್ ; ಪ್ರಯಾಣಿಕರು ಫುಲ್ ಖುಷ್ | Watch Video
ಛಾವಾ ಸಿನಿಮಾ ಪ್ರಭಾವ: ಗುಪ್ತ ನಿಧಿ ಶೋಧಕ್ಕೆ ಗ್ರಾಮಸ್ಥರ ದಂಡು……!

Sports

ವಾಂಖೆಡೆಯಲ್ಲಿ ʼರೋಹಿತ್ ಶರ್ಮಾʼ ಹೆಸರಿನ ʼಮೈದಾನ’ ! ಹೆತ್ತವರ ಕೈಯಿಂದ ಅನಾವರಣ, ಭಾವುಕರಾದ ಹಿಟ್‌ಮ್ಯಾನ್
ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ: ಹಾಲಿ ಚಾಂಪಿಯನ್ ಕೆಕೆಆರ್ ಔಟ್, RCB ಪ್ಲೇಆಫ್ ಪ್ರವೇಶ ಬಹುತೇಕ ಖಚಿತ
ವಾಂಖೆಡೆಯಲ್ಲಿ ಸಂಭ್ರಮದ ನಡುವೆ ಅಣ್ಣನ ಸಿಟ್ಟು ; ಕಾರ್ ಡೆಂಟ್‌ಗಾಗಿ ತಮ್ಮನಿಗೆ ಕ್ಲಾಸ್ ತೆಗೆದುಕೊಂಡ ರೋಹಿತ್ ಶರ್ಮಾ | Watch Video

Special

ಪ್ರತಿದಿನ ಬಿಸಿ ನೀರು ಕುಡಿಯಿರಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ
ಹೆಂಡತಿ ತನ್ನ ಗಂಡನ ಈ ಬದಿಯಲ್ಲಿ ಮಲಗಿದ್ರೆ ಪತಿ ಆಯಸ್ಸು ಹೆಚ್ಚಾಗುತ್ತದೆಯಂತೆ.!
ʼಭಾರತ ರತ್ನʼ ಪದಕದ ಕುರಿತು ನಿಮಗೆಷ್ಟು ಗೊತ್ತು ? ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?