alex Certify ಸೆಲ್ಫಿ ತೆಗೆದುಕೊಳ್ಳುವಾಗಲೇ ನಡೆದಿದೆ ಘೋರ ದುರಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಲ್ಫಿ ತೆಗೆದುಕೊಳ್ಳುವಾಗಲೇ ನಡೆದಿದೆ ಘೋರ ದುರಂತ

ಜೈಪುರ: ಗುಡುಗು-ಮಿಂಚಿನ ಆರ್ಭಟಕ್ಕೆ 11 ಮಂದಿ ಮೃತಪಟ್ಟಿರುವ ದುರ್ಘಟನೆ ರಾಜಸ್ಥಾನದ 12ನೇ ಶತಮಾನದ ಅಮರ್ ಅರಮನೆಯ ಬಳಿ ನಡೆದಿದೆ.

ರಾಜಸ್ಥಾನ ರಾಜ್ಯದ ರಾಜಧಾನಿಯ ಅರಮನೆ ಬಳಿ ಸುಮಾರು 27 ಮಂದಿ ವಾಚ್ ಟವರ್ ನಲ್ಲಿ ನಿಂತು ಸೆಲ್ಫಿ ತೆಗೆಯುತ್ತಿದ್ದರು. ಈ ವೇಳೆ ಮಿಂಚು ಹೊಡೆದಿದೆ. ಇದರಿಂದ ಹೆದರಿದ ಕೆಲವರು ವಾಚ್ ಟವರ್ ನಿಂದ ಹಾರಿದ್ದಾರೆ. ಮೃತಪಟ್ಟ ಕುಟುಂಬಕ್ಕೆ ಸಿಎಂ ಅಶೋಕ್ ಗೆಹ್ಲೋಟ್ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಪ್ರತಿ ದಿನ 3,4 ಮತ್ತು 7 ರೂಪಾಯಿಗೆ ಸಿಗಲಿದೆ ಜಿಯೋದ ಈ ಪ್ಲಾನ್

ಅಮರ್ ಪ್ಯಾಲೆಸ್ ಹೊರತಾಗಿ ರಾಜ್ಯದಲ್ಲಿ ಗುಡುಗು-ಮಿಂಚಿಗೆ 9 ಮಂದಿ ಬಲಿಯಾಗಿದ್ದಾರೆ. ಮೃತಪಟ್ಟವರಲ್ಲಿ ಏಳು ಮಕ್ಕಳು ಸೇರಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...