alex Certify ದೊಣ್ಣೆ ಹಿಡಿದುಕೊಂಡು ಪರಸ್ಪರ ಬಡಿದಾಡಿಕೊಂಡ ಜನ; ತಪ್ಪಿಸಲು ಹೋದವರ ಮೇಲೂ ಮಾರಣಾಂತಿಕ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೊಣ್ಣೆ ಹಿಡಿದುಕೊಂಡು ಪರಸ್ಪರ ಬಡಿದಾಡಿಕೊಂಡ ಜನ; ತಪ್ಪಿಸಲು ಹೋದವರ ಮೇಲೂ ಮಾರಣಾಂತಿಕ ಹಲ್ಲೆ

ದಾವಣಗೆರೆ: ಇದು ಯಾವುದೋ ಹೊರ ರಾಜ್ಯಗಳಲ್ಲಿ ಆದ ಘಟನೆಯಲ್ಲ. ಬದಲಾಗಿ ನಮ್ಮ ರಾಜ್ಯದ ದಾವಣಗೆರೆ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಎರಡು ಕುಟುಂಬದ ಮಾರಾಮಾರಿ. ಕ್ಷುಲ್ಲಕ ಕಾರಣಕ್ಕಾಗಿ ಎರಡು ಕುಟುಬದ ಸದಸ್ಯರು ದೊಣ್ಣೆ ಹಿಡಿದುಕೊಂಡು ಬೀದಿಯಲ್ಲಿ ಪರಸ್ಪರ ಮನಸೋ ಇಚ್ಛೆ ಬಡಿದಾಡಿಕೊಂಡಿದ್ದಾರೆ.

ದಾವಣಗೆರೆ ಜಿಲ್ಲೆಯ ಮೀನುಗಾರನ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮನೆ ಮುಂದೆ ನೀರು ಬಿಟ್ಟಿದ್ದಕ್ಕೆ ಎರಡು ಕುಟುಂಬದ ನಡುವೆ ಮಾರಾಮಾರಿಯೇ ನಡೆದಿದೆ. ಘಟನೆಯಲ್ಲಿ ವೃದ್ಧೆ ಹಾಲಮ್ಮ ಎಂಬುವವರಿಗೆ ಗಂಭೀರವಾಗಿ ಗಾಯಗಳಾಗಿವೆ.

ಶಾಕಿಂಗ್…..! ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ

ಬಸವನಗೌಡ, ಕಲ್ಲಪ್ಪ, ಮಲ್ಲೇಶ್, ಗಿರಿಜಮ್ಮ, ಶಿವಮ್ಮ ಎಂಬುವವರು ಹಲ್ಲೆ ನಡೆಸಿದ್ದು, ಗಲಾಟೆ ಬಿಡಿಸಲೆಂದು ಹೋದ ನಾಗರಾಜ್ ಹಾಗೂ ಇನ್ನಿತರರ ಮೇಲೂ ಹಲ್ಲೆ ನಡೆಸಿದ್ದಾರೆ. ಪುರುಷರು, ಮಹಿಳೆಯರು, ಮಕ್ಕಳು ಕೂಡ ಹೊಡೆದಾಟ ನಡೆಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...