alex Certify BIG NEWS: ಡಾ. ಅಶ್ವತ್ಥ ನಾರಾಯಣಗೆ ಬಿಗ್ ಶಾಕ್; ಸಚಿವರ ನಿವಾಸ ಸಿಎಂ ಗೆ ಹಂಚಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಾ. ಅಶ್ವತ್ಥ ನಾರಾಯಣಗೆ ಬಿಗ್ ಶಾಕ್; ಸಚಿವರ ನಿವಾಸ ಸಿಎಂ ಗೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸರ್ಕಾರಿ ನಿವಾಸ ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದ್ದು, ಸಚಿವ ಡಾ. ಅಶ್ವತ್ಥ ನಾರಾಯಣ ಅವರಿಗೆ ಶಾಕ್ ಆಗಿದೆ.

ಸರ್ಕಾರದ ಅಧೀನ ಕಾರ್ಯದರ್ಶಿ ರಾಜೇಶ್ ಶಂಕ್ರಪ್ಪ, ಸಿಎಂ ಬೊಮ್ಮಾಯಿ ಅವರಿಗೆ ಸರ್ಕಾರಿ ನಿವಾಸ ಹಂಚಿಕೆ ಮಾಡಿ ಆದೇಶ ಹೊರಡಿಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ವಸತಿ ಸಂಖ್ಯೆ ನಂಬರ್ 1 ನಿವಾಸವನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ನೀಡಲಾಗಿದೆ.

ಆದರೆ ಸಧ್ಯ ಈ ನಿವಾಸದಲ್ಲಿ ಉನ್ನತ ಶಿಕ್ಷಣ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ವಾಸವಾಗಿದ್ದಾರೆ. ಸಿಎಂ ಗೆ ಈ ನಿವಾಸ ನೀಡಿರುವುದರಿಂದ ಇದೀಗ ಸಚಿವರು ತಮ್ಮ ನಿವಾಸ ಖಾಲಿ ಮಾಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...