alex Certify ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ: ಸೆ. 5 ರಿಂದ ಕೌನ್ಸಿಲಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ: ಸೆ. 5 ರಿಂದ ಕೌನ್ಸಿಲಿಂಗ್

ತುಮಕೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಸುಮಾರು 40 ಸಾವಿರದಷ್ಟು ಶಿಕ್ಷಕರ ವರ್ಗಾವಣೆಯಾಗಲಿದ್ದು, ಅವರು ಬಯಸುವ ಸ್ಥಳಕ್ಕೆ ವರ್ಗಾವಣೆ ಮಾಡಿಕೊಡಲಾಗುತ್ತದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 5 ರಿಂದಲೇ ಕೌನ್ಸಿಲಿಂಗ್ ಆರಂಭವಾಗಲಿದ್ದು, ಈಗಾಗಲೇ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗಿದೆ. ಯಾವುದೇ ಗೊಂದಲವಿಲ್ಲದಂತೆ ಶಿಕ್ಷಕರ ವರ್ಗಾವಣೆ ನಡೆಸಲಾಗುವುದು ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...