alex Certify BIG BREAKING: ಮಡಿಕೇರಿಯಲ್ಲಿ ಮತ್ತೆ ಕಂಪಿಸಿದ ಭೂಮಿ; ಆತಂಕದಲ್ಲಿ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಡಿಕೇರಿಯಲ್ಲಿ ಮತ್ತೆ ಕಂಪಿಸಿದ ಭೂಮಿ; ಆತಂಕದಲ್ಲಿ ಜನ

ಕಳೆದ ಕೆಲವು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭೂಮಿ ಕಂಪಿಸುತ್ತಿದ್ದು, ಇಂದು ಬೆಳಿಗ್ಗೆ ಮತ್ತೆ ಭೂಮಿ ಕಂಪಿಸಿರುವ ಕಾರಣ ಜನತೆ ಆತಂಕಗೊಂಡಿದ್ದಾರೆ.

ಬಿರುಮಳೆಯ ನಡುವೆ ಮಡಿಕೇರಿ ತಾಲೂಕಿ ಸಂಪಾಂಜೆ, ಕರಿಕೆ, ಚೆಂಬು, ಗೂನಡ್ಕ ಭಾಗದಲ್ಲಿ ಇಂದು ಬೆಳಿಗ್ಗೆ 6-24 ರ ಸುಮಾರಿಗೆ ಭೂಮಿ ಕಂಪಿಸಿದೆ.

ಇದರ ಜೊತೆಗೆ ಮಳೆಯೂ ದೊಡ್ಡ ಪ್ರಮಾಣದಲ್ಲಿ ಸುರಿಯುತ್ತಿರುವುದರಿಂದ ಜನತೆ ಆತಂಕದಿಂದಲೇ ದಿನ ಕಳೆಯುವಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...