alex Certify BREAKING NEWS: ದೀದಿ ಸಂಪುಟದಿಂದ ಸಚಿವ ಪಾರ್ಥ ಚಟರ್ಜಿಗೆ ‘ಗೇಟ್ ಪಾಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ದೀದಿ ಸಂಪುಟದಿಂದ ಸಚಿವ ಪಾರ್ಥ ಚಟರ್ಜಿಗೆ ‘ಗೇಟ್ ಪಾಸ್’

ಪಶ್ಚಿಮ ಬಂಗಾಳದ ಶಾಲಾ ನೇಮಕಾತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಚಿವ ಪಾರ್ಥ ಚಟರ್ಜಿ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಸಂಪುಟದಿಂದ ಕೈಬಿಟ್ಟಿದ್ದಾರೆ.

ಮಮತಾ ಸರ್ಕಾರದಲ್ಲಿ ಪ್ರಸ್ತುತ ಕೈಗಾರಿಕಾ ಸಚಿವರಾಗಿರುವ ಪಾರ್ಥ ಚಟರ್ಜಿ, ಈ ಹಿಂದೆ ಶಿಕ್ಷಣ ಸಚಿವರಾಗಿದ್ದಾಗ ಶಿಕ್ಷಕರ ನೇಮಕಾತಿ ವೇಳೆ ಅಕ್ರಮವಾಗಿ ಹಣ ಪಡೆದಿದ್ದ ಆರೋಪ ಕೇಳಿ ಬಂದಿತ್ತು.

ಇತ್ತೀಚೆಗೆ ಪಾರ್ಥ ಚಟರ್ಜಿ ಆಪ್ತೆ ನಟಿ ಅರ್ಪಿತ ನಿವಾಸದ ಮೇಲೆ ದಾಳಿ ನಡೆಸಿದ ವೇಳೆ 20 ಕೋಟಿ ರೂಪಾಯಿಗಳ ನಗದು ಪತ್ತೆಯಾಗಿತ್ತು. ಬಳಿಕ ಪಾರ್ಥ ಚಟರ್ಜಿಯನ್ನೂ ಸಹ ಬಂಧಿಸಲಾಗಿತ್ತು. ಇದೀಗ ಮಮತಾ ಬ್ಯಾನರ್ಜಿ, ಪಾರ್ಥ ಚಟರ್ಜಿಯನ್ನು ತಮ್ಮ ಸಂಪುಟದಿಂದ ಕೈ ಬಿಟ್ಟಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...