alex Certify ‘ರಾಜಕೀಯ’ ಪಕ್ಷಗಳ ಕುರಿತಂತೆ ಕೋಡಿಮಠ ಶ್ರೀಗಳಿಂದ ಮಹತ್ವದ ಭವಿಷ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಜಕೀಯ’ ಪಕ್ಷಗಳ ಕುರಿತಂತೆ ಕೋಡಿಮಠ ಶ್ರೀಗಳಿಂದ ಮಹತ್ವದ ಭವಿಷ್ಯ

ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ನಿಖರ ಭವಿಷ್ಯ ಹೇಳಲು ಹೆಸರಾಗಿದ್ದಾರೆ. ಇದೀಗ ಇವರು ರಾಜಕೀಯ ಪಕ್ಷಗಳ ಕುರಿತಂತೆ ಮಹತ್ವದ ಭವಿಷ್ಯ ನುಡಿದಿದ್ದಾರೆ.

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಜಡೆ ಸಂಸ್ಥಾನ ಮಠಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ರಾಜಕೀಯ ಪಕ್ಷಗಳು ಇಬ್ಬಾಗವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಅಲ್ಲದೆ ನಾಡಿನಲ್ಲಿ ಅಕಾಲಿಕ ಮಳೆ, ಬೆಂಕಿ ಅನಾಹುತ ಮೊದಲಾದ ಪ್ರಾಕೃತಿಕ ವಿಕೋಪಗಳು ಹೆಚ್ಚಾಗಲಿವೆ ಎಂದು ಹೇಳಿದ್ದು, ಜ್ಞಾನದ ಕೊರತೆಯ ಕಾರಣಕ್ಕೆ ಧಾರ್ಮಿಕ ಸಂಘರ್ಷಗಳು ಹೆಚ್ಚಾಗುತ್ತಿವೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಉಲ್ಬಣಗೊಳ್ಳಲಿದೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...