alex Certify ಬೆಂಗಳೂರಲ್ಲಿ ಮಹಾಮಳೆಗೆ ಯುವತಿ ಬಲಿ: ವಿದ್ಯುತ್ ಪ್ರವಹಿಸಿ ಯುವತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಮಹಾಮಳೆಗೆ ಯುವತಿ ಬಲಿ: ವಿದ್ಯುತ್ ಪ್ರವಹಿಸಿ ಯುವತಿ ಸಾವು

ಬೆಂಗಳೂರು: ಬೆಂಗಳೂನಲ್ಲಿ ಭಾರಿ ಮಳೆಯಿಂದ ಯುವತಿ ಮೃತಪಟ್ಟಿದ್ದಾರೆ. ನೀರು ನಿಂತ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್ ಆಗಿ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬ ಮುಟ್ಟಿದ ಯುವತಿ ಕರೆಂಟ್ ಶಾಕ್ ಹೊಡೆದು ಕೊನೆಯುಸಿರೆಳೆದಿದ್ದಾರೆ.

ಬಿಕಾಂ ಪದವೀಧರೆ ಅಖಿಲಾ(23) ಮೃತಪಟ್ಟವರು. ನಿನ್ನೆ ರಾತ್ರಿ 9.30 ಸುಮಾರಿಗೆ ಸಿದ್ದಾಪುರದಲ್ಲಿ ಘಟನೆ ನಡೆದಿದೆ. ಭಾರಿ ಮಳೆ ಕಾರಣ ರಸ್ತೆಯಲ್ಲಿ ನೀರು ನಿಂತಿತ್ತು. ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಖಿಲಾ ಸ್ಕೂಟಿಯಲ್ಲಿ ಮನೆಗೆ ಹೋಗುತ್ತಿದ್ದರು. ಸ್ಕೂಟಿ ಸ್ಕಿಡ್ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬ ಟಚ್ ಮಾಡಿದ್ದಾರೆ. ಕಂಬದಲ್ಲಿದ್ದ ವೈರ್ ಗಳು ಓಪನ್ ಆಗಿದ್ದು, ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ.

ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಮಾರತಹಳ್ಳಿ -ವರ್ತೂರು ಕೋಡಿ ಮಾರ್ಗದ ಮಧ್ಯೆ ಇರುವ ಸಿದ್ದಾಪುರದಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...