alex Certify ಅಧಿಕಾರಿ ಫೋಟೋ ದುರ್ಬಳಕೆ, ಅಸಂಬದ್ಧ ಸಂದೇಶ ರವಾನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಧಿಕಾರಿ ಫೋಟೋ ದುರ್ಬಳಕೆ, ಅಸಂಬದ್ಧ ಸಂದೇಶ ರವಾನೆ

ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಫೋಟೋ ದುರ್ಬಳಕೆ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ.

ರಾಕೇಶ್ ಸಿಂಗ್ ಅವರ ಹೆಸರಿನಲ್ಲಿ ಅಸಂಬದ್ಧ ಸಂದೇಶ ರವಾನಿಸಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತ ಹರೀಶ್ ಅವರಿಗೆ ಅಸಂಬದ್ಧ ಸಂದೇಶ ರವಾನಿಸಲಾಗಿದ್ದು, ಈ ಕುರಿತು ರಾಕೇಶ್ ಸಿಂಗ್ ಅವರಿಗೆ ಹರೀಶ್ ಮಾಹಿತಿ ನೀಡಿದ್ದರು. ಫೋಟೋ ದುರ್ಬಳಕೆ ಮಾಡಿಕೊಂಡು ಅಸಂಬದ್ಧ ಸಂದೇಶ ರವಾನೆ ಹಿನ್ನಲೆಯಲ್ಲಿ ರಾಕೇಶ್ ಸಿಂಗ್ ಅವರು ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...