alex Certify ಈ ರಾಶಿಯವರಿಗಿದೆ ಇಂದು ಶುಭ ಫಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಶಿಯವರಿಗಿದೆ ಇಂದು ಶುಭ ಫಲ

ಮೇಷ ರಾಶಿ

ಉನ್ನತ ಅಧಿಕಾರಿಗಳ ಕೃಪಾದೃಷ್ಟಿಯಿಂದ ಪದೋನ್ನತಿ ದೊರೆಯಲಿದೆ. ವ್ಯಾಪಾರದಲ್ಲೂ ಲಾಭವಾಗಬಹುದು. ಗೃಹಸ್ಥ ಜೀವನದಲ್ಲಿ ಆನಂದಮಯ ವಾತಾವರಣವಿರಲಿದೆ. ಕುಟುಂಬದಲ್ಲಿ ಪ್ರೀತಿ ಸಿಗುತ್ತದೆ.

ವೃಷಭ ರಾಶಿ

ಇವತ್ತಿನ ದಿನ ನಿಮಗೆ ಅನುಕೂಲಕರವಾಗಿದೆ. ಕುಟುಂಬದವರೊಂದಿಗೆ ಪ್ರೇಮಮಯ ಸಂಬಂಧ ಹೊಂದಲಿದ್ದೀರಿ. ಸ್ನೇಹಿತರು ಸಂಬಂಧಿಕರಿಂದ ಉಡುಗೊರೆ ದೊರೆಯಲಿದೆ. ಉನ್ನತ ಅಧಿಕಾರಿಗಳು ನಿಮ್ಮ ಕೆಲಸವನ್ನು ಮೆಚ್ಚಿಕೊಳ್ಳುತ್ತಾರೆ. ಇದರಿಂದ ನೀವು ಕೂಡ ಪ್ರಸನ್ನವಾಗಿರುತ್ತೀರಿ.

ಮಿಥುನ ರಾಶಿ

ಸಮಾಜದಲ್ಲಿ ಗೌರವ ದೊರೆಯಲಿದೆ. ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಮನರಂಜನಾ ಸ್ಥಳಗಳಿಗೆ ತೆರಳುವ ಸಾಧ್ಯತೆ ಇದೆ. ಉತ್ತಮ ಆಹಾರ ಮತ್ತು ಸುಂದರ ವೇಷಭೂಷಣಗಳಿಂದ ಮನಸ್ಸು ಪ್ರಸನ್ನವಾಗಲಿದೆ. ಆರೋಗ್ಯವೂ ಉತ್ತಮವಾಗಿರಲಿದೆ.

ಕರ್ಕ ರಾಶಿ

ಒಂದು ಕೆಲಸವನ್ನು ಆರಂಭಿಸಲು ಪ್ರೇರಣೆ ಸಿಗಲಿದೆ, ಅದನ್ನು ನೀವು ಯಶಸ್ವಿಯಾಗಿ ಆರಂಭಿಸಲಿದ್ದೀರಿ. ಸಮೀಪದ ಸ್ಥಳಕ್ಕೆ ಪ್ರವಾಸ ಹೋಗುವ ಸಾಧ್ಯತೆ ಇದೆ. ಇವತ್ತು ಬೌದ್ಧಿಕ ಮತ್ತು ತಾರ್ಕಿಕ ವಿಚಾರಗಳ ವಿನಿಮಯ ಮಾಡಿಕೊಳ್ಳಲಿದ್ದೀರಿ.

ಸಿಂಹ ರಾಶಿ

ಇವತ್ತು ನಿಮಗೆ ಶುಭ ಫಲವಿದೆ. ಕೃಷಿಕರಿಗೆ ಲಾಭದಾಯಕ ದಿನ. ಹಣಕಾಸು ವಹಿವಾಟು ನಡೆಸುವವರಿಗೂ ದಿನ ಉತ್ತಮವಾಗಿದೆ. ಆರ್ಥಿಕ ಸಮಸ್ಯೆ ಬಗೆಹರಿಯಲಿದೆ.

ಕನ್ಯಾ ರಾಶಿ

ಹಿರಿಯರ ಸಹಕಾರ ದೊರೆಯುತ್ತದೆ. ಅದರಿಂದ ಸಂತೋಷವೂ ವೃದ್ಧಿಸುತ್ತದೆ. ವಿದೇಶದಲ್ಲಿ ನೆಲೆಸಿರುವ ಮಕ್ಕಳಿಂದ ಶುಭ ಸಮಾಚಾರ ದೊರೆಯಲಿದೆ.

ತುಲಾ ರಾಶಿ

ದಿನವಿಡೀ ಮಾನಸಿಕ ಮತ್ತು ಶಾರೀರಿಕವಾಗಿ ಅಸ್ವಸ್ಥತೆ ಕಾಡುತ್ತದೆ. ಕೋಪವನ್ನು ನಿಯಂತ್ರಿಸಿಕೊಳ್ಳಿ. ಇಲ್ಲದೇ ಹೋದಲ್ಲಿ ಯಾರೊಂದಿಗಾದರೂ ಜಗಳ ಏರ್ಪಡಬಹುದು.

ವೃಶ್ಚಿಕ ರಾಶಿ

ಕೋರ್ಟ್ – ಕಚೇರಿ ವ್ಯವಹಾರದಲ್ಲಿ ಇಂದು ತೊಡಗಿಕೊಳ್ಳಬೇಡಿ. ಇಂದು ಎಲ್ಲಾ ಕಾರ್ಯದಲ್ಲೂ ಏಕಾಗ್ರತೆಯ ಕೊರತೆ ಇರುವುದಿಲ್ಲ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಧನು ರಾಶಿ

ವಾದ-ವಿವಾದಗಳಿಂದ ದೂರವಿರುವ ಮೂಲಕ ಮನೆಯ ವಾತಾವರಣ ಹದಗೆಡದಂತೆ ಎಚ್ಚರವಹಿಸಿ. ಧನ ಪ್ರತಿಷ್ಠೆಗೆ ಹಾನಿಯಾಗಬಹುದು. ಮಹಿಳೆಯರ ಜೊತೆಗಿನ ವ್ಯವಹಾರದಲ್ಲಿ ಜಾಗರೂಕರಾಗಿರಿ. ಅತಿಯಾಗಿ ಭಾವುಕರಾಗಬೇಡಿ.

ಮಕರ ರಾಶಿ

ದಿನವಿಡೀ ಮಾನಸಿಕ ಮತ್ತು ಶಾರೀರಿಕವಾಗಿ ಅಸ್ವಸ್ಥತೆ ಕಾಡುತ್ತದೆ. ಕೋಪವನ್ನು ನಿಯಂತ್ರಿಸಿಕೊಳ್ಳಿ. ಇಲ್ಲದೇ ಹೋದಲ್ಲಿ ಯಾರೊಂದಿಗಾದರೂ ಜಗಳ ಏರ್ಪಡಬಹುದು.

ಕುಂಭ ರಾಶಿ

ಬೆಳಗಿನ ಸಮಯ ಹೊಸ ಕೆಲಸ ಆರಂಭಿಸಲು ಶುಭವಾಗಿದೆ. ಇಂದು ಸರ್ಕಾರದಿಂದ ಪ್ರಯೋಜನ ದೊರೆಯುವ ಸಂಭವ ಇದೆ. ವ್ಯಾಪಾರದಲ್ಲಿ ಲಾಭವಾಗಲಿದೆ. ಉನ್ನತ ಅಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ನಿಮ್ಮ ಅಲೋಚನೆಗಳೂ ಬದಲಾಗಲಿವೆ.

ಮೀನ ರಾಶಿ

ಸಮಾಜದಲ್ಲಿ ಗೌರವ ದೊರೆಯಲಿದೆ. ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ಮನರಂಜನಾ ಸ್ಥಳಗಳಿಗೆ ತೆರಳುವ ಸಾಧ್ಯತೆ ಇದೆ. ಉತ್ತಮ ಆಹಾರ ಮತ್ತು ಸುಂದರ ವೇಷಭೂಷಣಗಳಿಂದ ಮನಸ್ಸು ಪ್ರಸನ್ನವಾಗಲಿದೆ. ಆರೋಗ್ಯವೂ ಉತ್ತಮವಾಗಿರಲಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...