alex Certify SHOCKING: ಈಜಲು ನೀರಿಗಿಳಿದವನ ಎಳೆದೊಯ್ದ ಮೊಸಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಈಜಲು ನೀರಿಗಿಳಿದವನ ಎಳೆದೊಯ್ದ ಮೊಸಳೆ

ಕಾರವಾರ: ಕಾಳಿ ನದಿಯಲ್ಲಿ ಈಜಲು ಇಳಿದಿದ್ದವನನ್ನು ಮೊಸಳೆ ಎಳೆದುಕೊಂಡು ಹೋಗಿದೆ, ಕುಳಗಿರಸ್ತೆಯ ಈಶ್ವರ ದೇವಸ್ಥಾನದ ಬಳಿ ಈಜಲು ಇಳಿದ ವ್ಯಕ್ತಿ ಮೇಲೆ ದಾಳಿ ಮಾಡಿದ ಮೊಸಳೆ ಎಳೆದುಕೊಂಡು ಹೋಗಿದೆ.

ಉತ್ತರ ಕನ್ನಡ ಜಿಲ್ಲೆ ದಾಂಡೇಲಿಯ ಕುಳಗಿ ರಸ್ತೆಯಲ್ಲಿ ಕಾಳಿ ನದಿಯಲ್ಲಿ ಈಜುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ಮೊಸಳೆ ಎಳೆದುಕೊಂಡು ಹೋಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾಂಡೇಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...