alex Certify BIG NEWS: ಸಹೋದರನ ಮಗ ಕಿಡ್ನ್ಯಾಪ್ ಪ್ರಕರಣ; ಸ್ಫೋಟಕ ಮಾಹಿತಿ ನೀಡಿದ ಶಾಸಕ ರೇಣುಕಾಚಾರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಹೋದರನ ಮಗ ಕಿಡ್ನ್ಯಾಪ್ ಪ್ರಕರಣ; ಸ್ಫೋಟಕ ಮಾಹಿತಿ ನೀಡಿದ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಸಹೋದರನ ಮಗ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಂ.ಪಿ.ರೇಣುಕಾಚಾರ್ಯ ಸ್ಫೋಟಕ ಮಾಹಿತಿ ಬಹಿರಂಗಗೊಳಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಶಾಸಕ ರೇಣುಕಾಚಾರ್ಯ, ನನ್ನ ಸಹೋದರ ರಮೇಶ್ ಮಗ ಚಂದ್ರಶೇಖರ್ ನಾಪತ್ತೆಯಾಗಿ 5 ದಿನಗಳು ಕಳೆದಿವೆ. ಇದೊಂದು ಯೋಜಿತ ಕಿಡ್ನ್ಯಾಪ್ ಪ್ರಕರಣ ಎಂದು ಹೇಳಿದ್ದಾರೆ.

ಚಂದ್ರಶೇಖರ್ ನನ್ನು ಯಾರೋ ಯೋಜಿತವಾಗಿ ಅಪಹರಿಸಿದ್ದಾರೆ. ಅಪಹರಣಕ್ಕೆ ಪೂರಕವಾದ ಮಾಹಿತಿಗಳು ನಮಗೆ ಬರುತ್ತಿವೆ. ಚಂದ್ರಶೇಖರ್ ನಾಪತ್ತೆಯಾಗಿ 5 ದಿನಗಳಾಗಿವೆ. ಆದರೂ ಇದುವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ. ಕುಟುಂಬದವರನ್ನು ತೀವ್ರ ಆತಂಕಕ್ಕೀಡು ಮಾಡಿದೆ. ಇದು ಕಿಡ್ನ್ಯಾಪ್ ಪ್ರಕರಣ ಎಂದು ಕಣ್ಣೀರಿಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...