alex Certify BREAKING: ದೇಶವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ: ಪ್ರಿಯತಮೆ ಬರ್ಬರ ಹತ್ಯೆಗೈದ ಪ್ರಿಯಕರ ಅಫ್ತಾಬ್ ಮಂಪರು ಪರೀಕ್ಷೆ ಯಶಸ್ವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದೇಶವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ: ಪ್ರಿಯತಮೆ ಬರ್ಬರ ಹತ್ಯೆಗೈದ ಪ್ರಿಯಕರ ಅಫ್ತಾಬ್ ಮಂಪರು ಪರೀಕ್ಷೆ ಯಶಸ್ವಿ

ನವದೆಹಲಿ: ದೆಹಲಿಯಲ್ಲಿ ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಪ್ತಾಬ್ ಪೂನಾವಾಲಾನನ್ನು ತಜ್ಞರು ಮಂಪರು ಪರೀಕ್ಷೆಗೆ ಒಳಪಡಿಸಿದ್ದಾರೆ.

ದೆಹಲಿ ಪೊಲೀಸರ ಸಮ್ಮುಖದಲ್ಲಿ ಅಫ್ತಾಬ್ ಮಂಪರು ಪರೀಕ್ಷೆ ನಡೆಸಲಾಗಿದೆ. ದೆಹಲಿಯ ಸಾಕೆತ್ ನ್ಯಾಯಾಲಯ ಆರೋಪಿ ಅಫ್ತಾಬ್ ಪರೀಕ್ಷೆಗೆ ಅನುಮತಿ ನೀಡಿದ್ದು. ಅಂತೆಯೇ ಮಂಪರು ಪರೀಕ್ಷೆ ನಡೆಸಲಾಗಿದೆ.

ಶ್ರದ್ಧಾಳನ್ನು ಕೊಂದು ಮೃತ ದೇಹವನ್ನು ಕತ್ತರಿಸಿ ಫ್ರಿಜ್ ನಲ್ಲಿಟ್ಟಿದ್ದ ಅಫ್ತಾಬ್ ಹಲವು ದಿನಗಳ ಕಾಲ ದೆಹಲಿಯ ವಿವಿಧ ಕಡೆಗಳಲ್ಲಿ ದೇಹದ ಭಾಗಗಳನ್ನು ಎಸೆದಿದ್ದ. ದೇಶವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಸರಿಯಾಗಿ ಮಾಹಿತಿ ನೀಡದ ಆರೋಪಿ ಮಂಪರು ಪರೀಕ್ಷೆಗೆ ಕೋರ್ಟ್ ಅನುಮತಿ ಕೋರಿದ್ದರು. ಸಾಕೇತ್ ನ್ಯಾಯಾಲಯ 10 ದಿನಗಳಲ್ಲಿ ಮಂಪರು ಪರೀಕ್ಷೆಗೆ ಅನುಮತಿ ನೀಡಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...