alex Certify BIG NEWS: ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲರ ಭೇಟಿ; ಪೂಜೆ ವಿಚಾರವಾಗಿ ಹೈಡ್ರಾಮಾ; ವಿದ್ಯಾದಾಸ ಬಾಬಾರನ್ನು ವಶಕ್ಕೆ ಪಡೆದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲರ ಭೇಟಿ; ಪೂಜೆ ವಿಚಾರವಾಗಿ ಹೈಡ್ರಾಮಾ; ವಿದ್ಯಾದಾಸ ಬಾಬಾರನ್ನು ವಶಕ್ಕೆ ಪಡೆದ ಪೊಲೀಸರು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿ ಹನುಮ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ಅಂಜನಾದ್ರಿ ಬೆಟ್ಟದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ರಾಜ್ಯಪಾಲರು ಬರುವ ವೇಳೆ ಪೂಜೆ ಮಾಡುವ ವಿಚಾರವಾಗಿ ವಿದ್ಯಾದಾಸ ಬಾಬಾ ಹೈಡ್ರಾಮಾ ಮಾಡಿದ ಘಟನೆಯೂ ನಡೆಯಿತು.

ಬಾಬಾ ಅವರಿಗೆ ಅಧಿಕಾರಿಗಳು ಪೂಜೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಧರಣಿ ನಡೆಸಿದ ಪ್ರಸಂಗ ನಡೆಯಿತು. ತಕ್ಷಣ ಪೊಲಿಸರು ವಿದ್ಯಾದಾಸ ಬಾಬಾರನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...