alex Certify BIG NEWS: ಪ್ರತಿಷ್ಠಿತ ಬಿಲ್ಡರ್ ಗಳು, ಉದ್ಯಮಿಗಳಿಗೆ ಐಟಿ ಶಾಕ್; ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರತಿಷ್ಠಿತ ಬಿಲ್ಡರ್ ಗಳು, ಉದ್ಯಮಿಗಳಿಗೆ ಐಟಿ ಶಾಕ್; ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬೆಳಂ ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪ್ರತಿಷ್ಠಿತ ಬಿಲ್ಡರ್ ಗಳು, ಉದ್ಯಮಿಗಳು, ಐಟಿ ಕಂಪನಿಗಳ ಮೇಲೆ ದಾಳಿ ನಡೆಸಿದ್ದಾರೆ.

ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬ್ರಿಗೇಡ್ ಓಪನ್, ಬ್ರಿಗೇಡ್ ಮ್ಯಾಗ್ನಂ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಸಂಜಯ್ ನಗರದ ರಾಜ್ ವಿಲಾಸ್ ಪ್ಯಾಲೇಸ್, ಹೆಬ್ಬಾಳ ಹಾಗೂ ಚಿಕ್ಕಬಳಾಪುರ, ರಾಮನಗರ, ಬಿಡದಿ ಸೇರಿದಂತೆ ಪ್ರತಿಷ್ಠಿತ ಬಿಲ್ಡರ್ ಗಳು, ಉದ್ಯಮಿಗಳ ಕಚೇರಿ, ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...