alex Certify ಶಿರಾಡಿ ಘಾಟ್ ರಸ್ತೆ: ಈ ವಾರದಲ್ಲಿ ಸಮಗ್ರ ಪರಿಹಾರ; CM ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿರಾಡಿ ಘಾಟ್ ರಸ್ತೆ: ಈ ವಾರದಲ್ಲಿ ಸಮಗ್ರ ಪರಿಹಾರ; CM ಘೋಷಣೆ

ಮಂಗಳೂರು: ಶಿರಾಡಿ ಘಾಟ್ ರಸ್ತೆಗೆ ಶಾಶ್ವತ ಪರಿಹಾರ ನೀಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರೊಂದಿಗೆ ಈ ವಾರದಲ್ಲಿ ವಿಶೇಷ ಸಭೆ ಕರೆದು ಚರ್ಚಿಸಿ ಸಮಗ್ರ ಪರಿಹಾರ ಒದಗಿಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಡಾ. ಪ್ರಭಾಕರ್ ಕಲ್ಲಡ್ಕ ಅವರ ಶಾಲಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಡಾಂಬರೀಕರಣ, ವೈಟ್ ಟಾಪಿಂಗ್ ಹಾಗೂ ಸುರಂಗ ಮಾಡುವ ಬಗ್ಗೆ ಸಮಗ್ರವಾಗಿ ಈ ವಾರದಲ್ಲಿ ಚರ್ಚಿಸಿ ಪರಿಹಾರ ಒದಗಿಸಿಕೊಡಲಾಗುವುದು ಎಂದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...