BIG NEWS: ಸಿದ್ದರಾಮಯ್ಯ ಹೇಳಿಕೆಗೆ ಪರೋಕ್ಷವಾಗಿ ಕೌಂಟರ್ ಕೊಟ್ಟ ಡಿ.ಕೆ.ಶಿವಕುಮಾರ್

ಬೆಂಗಳೂರು; ಸಿಎಂ ಬೊಮ್ಮಾಯಿ ಮೋದಿ ಮುಂದೆ ನಾಯಿಮರಿ ತರ ಇರ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವ್ರು ಏನ್ ಹೇಳಿದ್ದಾರೆ ನನಗೆ ಗೊತ್ತಿಲ್ಲ, ಆದ್ರೆ ನಾಯಿ ಬಗ್ಗೆ ನನಗೆ ಗೌರವವಿದೆ ಎಂದು ಪರೋಕ್ಷವಾಗಿ ಕೌಂಟರ್ ಕೊಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಮ್ಮ ಮನೆಯಲ್ಲಿಯೂ ನಾಯಿ ಇದೆ. ನಾಯಿ ಬಗ್ಗೆ ನನಗೆ ಗೌರವ ಇದೆ. ಕಳ್ಳರನ್ನು ಹಿಡಿಯೋಕೆ, ರಕ್ಷಣೆ ಮಾಡೋಕೆ ನಾಯಿ ಬೇಕು. ನಾಯಿ ನಾರಾಯಣ ಎಂತಾರೆ. ನಾಯಿ ಬಹಳ ಪ್ರಿಯವಾದ ಪ್ರಾಣಿ. ಸಿದ್ದರಾಮಯ್ಯ ನೀಡಿರುವ ಹೇಳಿಕೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read