KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ರಾಷ್ಟ್ರೀಯ ಯುವಜನ ಉತ್ಸವದ ಲೋಗೋ, ಮ್ಯಾಸ್ಕಾಟ್ ಬಿಡುಗಡೆ

Published January 7, 2023 at 1:32 pm
Share
SHARE

ಬೆಂಗಳೂರು: ಜನವರಿ 12ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನ ಉತ್ಸವದ ಲೋಗೋ ಮತ್ತು ಮ್ಯಾಸ್ಕಾಟ್ ನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಿಡುಗಡೆಗೊಳಿಸಿದ್ದಾರೆ.

ವರ್ಚುವಲ್ ಕಾರ್ಯಕ್ರಮದಲ್ಲಿ ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹಾಗೂ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಹಾಗೂ ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಮತ್ತು ಖ್ಯಾತ ನಟಿ ತಾರಾ ಅನುರಾಧ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಖೇಲೋ ಇಂಡಿಯಾ ಯುನಿವರ್ಸಿಟಿ ಕ್ರೀಡಾಕೂಟ ಆಯೋಜನೆ ಹಾಗೂ ಇದೀಗ ಈ ವರ್ಷ ಯುವಜನ ಉತ್ಸವ ಆಯೋಜನೆಗೆ ಅವಕಾಶ ಒದಗಿಸಿದ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು. ಯುವಜನ ಉತ್ಸವವನ್ನು ಯಶಸ್ವಿಯಾಗಿ ಆಯೋಜಿಸಲು ಸರ್ಕಾರ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯುವಜನ ಉತ್ಸವ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು. ಇದಲ್ಲದೆ ಯುವಜನ ಮೇಳದಲ್ಲಿ ಯುವ ಶಾಸಕರು, ಸಂಸದರು ಹಾಗೂ ಇತರ ಜನಪ್ರತಿನಿಧಿಗಳ ಗೋಷ್ಠಿಯನ್ನು ಆಯೋಜಿಸಲು ತೀರ್ಮಾನಿಸಲಾಯಿತು. ವಿವಿಧ ರಾಜ್ಯಗಳಿಂದ ಆಗಮಿಸುವ ಯುವಜನರಿಗೆ ರೈಲ್ವೆ ವಿಶೇಷ ಬೋಗಿ ಅಳವಡಿಸುವ ಕುರಿತು, ರೈಲ್ವೆ ಮಂಡಳಿಯು ಒಪ್ಪಿಗೆ ನೀಡಲಾಯಿತು.

You Might Also Like

1925ರಲ್ಲೇ ಆರ್.ಎಸ್.ಎಸ್.  ಸ್ಥಾಪನೆಯಾಗಿದ್ದರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಲಿಲ್ಲ: ಸಿಎಂ ಸಿದ್ಧರಾಮಯ್ಯ

ಆರ್.ಎಸ್.ಎಸ್ ನೋಂದಣಿ ಬಗ್ಗೆ ಹೈಕೋರ್ಟ್ ನಲ್ಲಿಯೇ ಪ್ರಶ್ನಿಸಲಾಗುವುದು: ಪಥಸಂಚಲನವನ್ನು ಸಂಘ ಪ್ರತಿಷ್ಠೆಯನ್ನಾಗಿಸಿಕೊಂಡಿದೆ: ಪ್ರಿಯಾಂಕ್ ಖರ್ಗೆ ಕಿಡಿ

BREAKING: ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೋರ್ವ ಬಲಿ: 5 ದಿನಗಳ ಅಂತರದಲ್ಲಿ ಎರಡನೇ ದುರಂತ

BIG NEWS: ಮಹಿಳೆಗೆ ಕಿರುಕುಳ, ಅಸಭ್ಯವಾಗಿ ನಿಂದನೆ: ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಅರೆಸ್ಟ್

BIG NEWS: ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ: ಸರ್ಕಾರಕ್ಕೆ ಬೊಮ್ಮಾಯಿ ಎಚ್ಚರಿಕೆ

TAGGED:ReleaseCM Basavaraj BommaiLogoಲೋಗೋರಾಷ್ಟ್ರೀಯ ಯುವಜನಮ್ಯಾಸ್ಕಾಟ್National youth festival
Share This Article
Facebook Copy Link Print

Latest News

1925ರಲ್ಲೇ ಆರ್.ಎಸ್.ಎಸ್.  ಸ್ಥಾಪನೆಯಾಗಿದ್ದರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಲಿಲ್ಲ: ಸಿಎಂ ಸಿದ್ಧರಾಮಯ್ಯ
ಆರ್.ಎಸ್.ಎಸ್ ನೋಂದಣಿ ಬಗ್ಗೆ ಹೈಕೋರ್ಟ್ ನಲ್ಲಿಯೇ ಪ್ರಶ್ನಿಸಲಾಗುವುದು: ಪಥಸಂಚಲನವನ್ನು ಸಂಘ ಪ್ರತಿಷ್ಠೆಯನ್ನಾಗಿಸಿಕೊಂಡಿದೆ: ಪ್ರಿಯಾಂಕ್ ಖರ್ಗೆ ಕಿಡಿ
BREAKING: ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೋರ್ವ ಬಲಿ: 5 ದಿನಗಳ ಅಂತರದಲ್ಲಿ ಎರಡನೇ ದುರಂತ
BIG NEWS: ಮಹಿಳೆಗೆ ಕಿರುಕುಳ, ಅಸಭ್ಯವಾಗಿ ನಿಂದನೆ: ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಅರೆಸ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO

Automotive

BIG NEWS: ಸಾರ್ವಜನಿಕ ಸ್ಥಳದಲ್ಲಿ ವಾಹನ ಬಳಸದಿದ್ದರೆ ಮೋಟಾರು ವಾಹನ ತೆರಿಗೆ ವಿಧಿಸಬಾರದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನೀವು ಮಿಸ್ ಆಗಿ ಬೇರೆಯವರಿಗೆ ‘UPI’ ಮಾಡ್ಬಿಟ್ಟಿದ್ದೀರಾ ? ಜಸ್ಟ್ ಹೀಗೆ ಮಾಡಿ ನಿಮ್ಮ ಹಣ ವಾಪಸ್ ಬರುತ್ತೆ !
ಹೊಸ ಕಾರ್ ಖರೀದಿಸುವವರಿಗೆ ಗುಡ್ ನ್ಯೂಸ್: ಭಾರೀ ದರ ಇಳಿಕೆ ಮಾಡಿದ ಹುಂಡೈ, ಟಾಟಾ

Entertainment

BIG NEWS: ಬಿಗ್ ಬಾಸ್ ಸೀಜನ್ -12ರ ದಿನಾಂಕ ಘೋಷಿಸಿದ ನಟ ಕಿಚ್ಚ ಸುದೀಪ್
BREAKING: ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ನಟ ಕಿಚ್ಚ ಸುದೀಪ್? ಹೇಳಿದ್ದೇನು?
BREAKING : ನಟಿ ರಮ್ಯಾ ಬೆನ್ನಲ್ಲೇ ಮತ್ತೋರ್ವ ನಟಿ ಸೋನುಶೆಟ್ಟಿಗೆ ‘ಅಶ್ಲೀಲ ಮೆಸೇಜ್’ ಮಾಡಿದ ನಟ ದರ್ಶನ್ ಫ್ಯಾನ್ಸ್ |VIDEO

Sports

BREAKING : ತೆಲಂಗಾಣದ ನೂತನ ಸಚಿವರಾಗಿ ಮಾಜಿ ಕ್ರಿಕೆಟಿಗ ‘ ಮೊಹಮ್ಮದ್ ಅಜರುದ್ದೀನ್’ ಇಂದು ಪ್ರಮಾಣ ವಚನ ಸ್ವೀಕಾರ
ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಗೆಲುವು: ಬೃಹತ್ ದಾಖಲೆಯೊಂದಿಗೆ ಇತಿಹಾಸ ಬರೆದ ಭಾರತ ಮಹಿಳಾ ತಂಡ ವಿಶ್ವಕಪ್‌ ಫೈನಲ್ ಪ್ರವೇಶ
BREAKING : ‘ODI’ ಶ್ರೇಯಾಂಕದಲ್ಲಿ ‘ಶುಭಮನ್ ಗಿಲ್’ ಹಿಂದಿಕ್ಕಿ ನಂ. 1 ಬ್ಯಾಟ್ಸ್’ಮನ್ ಎನಿಸಿಕೊಂಡ ರೋಹಿತ್ ಶರ್ಮಾ.!

Special

Divorce in India : ‘ವಿಚ್ಛೇದನ’ ಇತ್ಯರ್ಥಕ್ಕಾಗಿ  ಸಿಕ್ಕಾಪಟ್ಟೆ ಸಾಲ : ಮದುವೆಯಾಗಲು ಹೆದರುತ್ತಿದ್ದಾರೆ ಪುರುಷರು.!
Business Idea : ಭಾರಿ ‘ಡಿಮ್ಯಾಂಡ್’ ಇರುವ ಹಳೇ ಬಟ್ಟೆಗಳ ಈ ‘ಬ್ಯುಸಿನೆಸ್’ ಮಾಡಿ, ಭರ್ಜರಿ ಆದಾಯ ಗಳಿಸಿ.!
ಮಕ್ಕಳಿಗೆ ʼಪ್ರಾಮಿಸ್ʼ ಮಾಡುವಾಗ ಎಚ್ಚರದಿಂದ ಇರಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?