KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಖಾತೆಗೆ ಸೈಕಲ್, ಶೂ ಅನುದಾನ ಜಮಾ

Published January 18, 2023 at 6:06 am
Share
SHARE

ಬೆಂಗಳೂರು: ಶಾಲಾ ಮಕ್ಕಳ ಖಾತೆಗೆ ಸೈಕಲ್, ಶೂ ಅನುದಾನ ಜಮಾ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ಶೈಕ್ಷಣಿಕ ಸಾಲಿನಿಂದ ಇದು ಜಾರಿಯಾಗುವ ಸಾಧ್ಯತೆ ಇದೆ.

ಗುಣಮಟ್ಟದ ಬಗ್ಗೆ ಅಪಸ್ವರ ಹಿನ್ನೆಲೆಯಲ್ಲಿ ಮತ್ತು ಶಾಲೆ ಆರಂಭವಾದರೂ ಮಕ್ಕಳಿಗೆ ಶೂ, ಸೈಕಲ್ ವಿತರಣೆಯಾಗುವುದಿಲ್ಲ ಎನ್ನುವ ಕಾರಣಕ್ಕೆ ಸರ್ಕಾರ ಶಾಲಾ ಮಕ್ಕಳ ಖಾತೆಗೆ ಸೈಕಲ್, ಶೂ, ಸಾಕ್ಸ್  ಅನುದಾನವನ್ನು ಜಮಾ ಮಾಡಲು ಚಿಂತನೆ ನಡೆಸಿದೆ.

ಶಾಲೆ ಮಕ್ಕಳಿಗೆ ಉಚಿತವಾಗಿ ಶೂ, ಸಾಕ್ಸ್ ವಿತರಿಸಲಾಗುತ್ತಿದೆ. ಎಂಟನೇ ತರಗತಿ ಮಕ್ಕಳಿಗೆ ಉಚಿತ ಸೈಕಲ್ ವಿತರಣೆ ಯೋಜನೆ 2018 ರಿಂದ ಸ್ಥಗಿತಗೊಂಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಪ್ರತಿ ವಿದ್ಯಾರ್ಥಿಗಳಿಗೆ ಸೈಕಲ್, ಶೂ, ಸಾಕ್ಸ್ ಖರೀದಿಗೆ ಆಗುವ ವೆಚ್ಚವನ್ನು ಆಯಾ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲು ಯೋಚಿಸಲಾಗಿದೆ ಎಂದು ಹೇಳಲಾಗಿದೆ.

You Might Also Like

ಹಾಡಹಗಲೇ ಅಧಿಕಾರಿ ಮೇಲೆ ಹಿಗ್ಗಾಮುಗ್ಗಾ ಹಲ್ಲೆ: ಮೂವರು ಅರೆಸ್ಟ್: ರಾಜಕೀಯ ವಿವಾದದ ನಡುವೆ ವಿಡಿಯೋ ವೈರಲ್

ಕೈಕೊಟ್ಟ ಪ್ರೇಯಸಿ: ವಿಡಿಯೋ ಹರಿಬಿಟ್ಟು ಯುವಕ ಆತ್ಮಹತ್ಯೆ

IPS ಅಧಿಕಾರಿಗಳ ಅಮಾನತು ರದ್ದು ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ, ಕಪಾಳಮೋಕ್ಷ: ವಿಜಯೇಂದ್ರ

BREAKING: ಮರಕ್ಕೆ ಕಾರ್ ಡಿಕ್ಕಿ, ಗರ್ಭಿಣಿ ಸ್ಥಳದಲ್ಲೇ ಸಾವು

BREAKING: ‘ನಿರ್ಣಾಯಕ ಚುನಾವಣೆ’ಗೆ ಮುನ್ನ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಾಗಿ ಸಂಘಟನಾ ಚತುರ ರವೀಂದ್ರ ಚವಾಣ್ ನೇಮಕ

TAGGED:Studentsಖಾತೆಗೆ ವರ್ಗಾವಣೆGovtSchoolಶಾಲಾ ಮಕ್ಕಳುaccountCycleಅನುದಾನಶೂಸಾಕ್ಸ್
Share This Article
Facebook Copy Link Print

Latest News

ಹಾಡಹಗಲೇ ಅಧಿಕಾರಿ ಮೇಲೆ ಹಿಗ್ಗಾಮುಗ್ಗಾ ಹಲ್ಲೆ: ಮೂವರು ಅರೆಸ್ಟ್: ರಾಜಕೀಯ ವಿವಾದದ ನಡುವೆ ವಿಡಿಯೋ ವೈರಲ್
ಕೈಕೊಟ್ಟ ಪ್ರೇಯಸಿ: ವಿಡಿಯೋ ಹರಿಬಿಟ್ಟು ಯುವಕ ಆತ್ಮಹತ್ಯೆ
IPS ಅಧಿಕಾರಿಗಳ ಅಮಾನತು ರದ್ದು ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ, ಕಪಾಳಮೋಕ್ಷ: ವಿಜಯೇಂದ್ರ
BREAKING: ಮರಕ್ಕೆ ಕಾರ್ ಡಿಕ್ಕಿ, ಗರ್ಭಿಣಿ ಸ್ಥಳದಲ್ಲೇ ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ಹೊಸ ಕಾರು ಡೆಲಿವರಿ ವೇಳೆ ಅಗಲಿದ ಪತ್ನಿ ನೆನಪು ; ಕಣ್ಣೀರಿಟ್ಟ ಪತಿ | Watch
ಸ್ಟಾರ್ಟ್ ಮಾಡುತ್ತಿದ್ದಂತೆ ಹೊತ್ತಿ ಉರಿದ ಬುಲೆಟ್; ಅದೃಷ್ಟವಶಾತ್ ಬೈಕ್ ಸವಾರ ಪಾರು | Watch
ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪುಗಳನ್ನು ಮಾಡಬೇಡಿ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಎಚ್ಚರ.!

Entertainment

ತಮನ್ನಾ ಹಾಡಿನ ಚಿತ್ರೀಕರಣ ಆನ್‌ಲೈನ್‌ನಲ್ಲಿ ಸೋರಿಕೆ | Watch Video
’ಜಗತ್ತಿನೆಲ್ಲೆಡೆ ನಿನಗೆ ದುಷ್ಮನ್ ಗಳಿದ್ದಾರೆ, ಹರಕೆ ಕಟ್ಟಿಕೋ’ : ನಟ ರಿಷಬ್ ಶೆಟ್ಟಿಗೆ ಎಚ್ಚರಿಕೆ ನೀಡಿದ ಪಂಜುರ್ಲಿ ದೈವ
BREAKING NEWS: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಗೆ ಜಾಮೀನು ಮಂಜೂರು

Sports

SHOCKING: ಸಿಕ್ಸರ್ ಸಿಡಿಸಿದ ಬೆನ್ನಲ್ಲೇ ಹೃದಯಾಘಾತ: ಮೈದಾನದಲ್ಲೇ ಮೃತಪಟ್ಟ ಬ್ಯಾಟ್ಸ್ ಮನ್ | VIDEO
BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ

Special

ಬೆಂಗಳೂರಿನ ಶಾಪಿಂಗ್ ತಾಣಗಳ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ…!
ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಹೀಗೆ ಹೇಳಿ ಗುಡ್‌ ಬೈ
ಈ ರೀತಿ ಹಲ್ಲುಜ್ಜುವ ಅಭ್ಯಾಸ ನಿಮ್ಮಲ್ಲಿದ್ದರೆ ಇಂದೇ ಬಿಟ್ಟು ಬಿಡಿ……!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?