KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಕೇವಲ 20 ರೂಪಾಯಿ ವಾರ್ಷಿಕ ಪ್ರೀಮಿಯಂನಲ್ಲಿ 2 ಲಕ್ಷ ರೂ. ಅಪಘಾತ ವಿಮೆ; ಇಲ್ಲಿದೆ ಮಾಹಿತಿ

Published January 19, 2023 at 8:03 am
Share
SHARE

ಜೀವನದ ಅನಿಶ್ಚಿತೆಗಳನ್ನು ಎದುರಿಸಲು ಮತ್ತು ಆರ್ಥಿಕ ತೊಂದರೆಗಳಿಂದ ಹೊರಬರಲು ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳು ನೆರವಾಗುತ್ತದೆ. ಇದೇ ರೀತಿ ನೆರವಾಗಲು ‘ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ.

ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯಲ್ಲಿ ವಾರ್ಷಿಕ ಕೇವಲ 436 ರೂಪಾಯಿ ಪ್ರೀಮಿಯಂ ಪಾವತಿಸಿ 2 ಲಕ್ಷ ರೂಪಾಯಿಗಳ ಜೀವ ವಿಮಾ ಸುರಕ್ಷೆ ಪಡೆಯಬಹುದಾಗಿದ್ದು, 18ರಿಂದ 50 ವರ್ಷದವರು ಇದರಲ್ಲಿ ನೋಂದಾಯಿಸಿಕೊಳ್ಳಬಹುದು.

ಅದೇ ರೀತಿ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಲ್ಲಿ ವಾರ್ಷಿಕ ಕೇವಲ 20 ರೂಪಾಯಿಗಳ ಪ್ರೀಮಿಯಂ ಪಾವತಿಸಿದರೆ 2 ಲಕ್ಷ ರೂಪಾಯಿಗಳವರೆಗೆ ಅಪಘಾತ ವಿಮೆ ಸುರಕ್ಷೆ ಸಿಗಲಿದ್ದು, ಇದರಲ್ಲಿ 18ರಿಂದ 70 ವರ್ಷಗಳೊಳಗಿನವರು ನೋಂದಾಯಿಸಿಕೊಳ್ಳಬಹುದಾಗಿದೆ.

ಆಸಕ್ತರು ಹತ್ತಿರದ ಬ್ಯಾಂಕ್ ಶಾಖೆಯನ್ನಾಗಲಿ ಅಥವಾ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದಾಗಿದ್ದು, ಚಂದಾದಾರರ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಯಿಂದ ಪ್ರೀಮಿಯಂ ನ ಸ್ವಯಂ ಡೆಬಿಟ್ ದಾವೆಯ ಮೊಬಲಗು ಹಕ್ಕುದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಆಗುತ್ತದೆ.

You Might Also Like

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಕೊನೆ ದಿನಾಂಕ ವಿಸ್ತರಣೆ

BIG NEWS: ‘ಹಿಂಡೆನ್‌ ಬರ್ಗ್ ಪ್ರಕರಣ’ದಲ್ಲಿ ಅದಾನಿ ಗ್ರೂಪ್‌ ಗೆ ಕ್ಲೀನ್ ಚಿಟ್ ನೀಡಿದ ಸೆಬಿ; ಗೌತಮ್ ಅದಾನಿ ಪ್ರತಿಕ್ರಿಯೆ

BIG NEWS: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

BREAKING NEWS: 2796 ಕೋಟಿ ರೂ. ಭ್ರಷ್ಟಾಚಾರ ಪ್ರಕರಣದಲ್ಲಿ ಅನಿಲ್ ಅಂಬಾನಿ, ರಾಣಾ ಕಪೂರ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಕೆ

BIG NEWS: ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಕಾರು: ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

TAGGED:accountBankಖಾತೆInsurancePost Officeಬ್ಯಾಂಕ್ಪೋಸ್ಟ್ ಆಫೀಸ್ಇನ್ಶುರೆನ್ಸ್
Share This Article
Facebook Copy Link Print

Latest News

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಕೊನೆ ದಿನಾಂಕ ವಿಸ್ತರಣೆ
BIG NEWS: ‘ಹಿಂಡೆನ್‌ ಬರ್ಗ್ ಪ್ರಕರಣ’ದಲ್ಲಿ ಅದಾನಿ ಗ್ರೂಪ್‌ ಗೆ ಕ್ಲೀನ್ ಚಿಟ್ ನೀಡಿದ ಸೆಬಿ; ಗೌತಮ್ ಅದಾನಿ ಪ್ರತಿಕ್ರಿಯೆ
BIG NEWS: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
BREAKING NEWS: 2796 ಕೋಟಿ ರೂ. ಭ್ರಷ್ಟಾಚಾರ ಪ್ರಕರಣದಲ್ಲಿ ಅನಿಲ್ ಅಂಬಾನಿ, ರಾಣಾ ಕಪೂರ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಕೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

‘ವಾಟ್ಸಾಪ್’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ..? ಇಲ್ಲಿದೆ ಟ್ರಿಕ್ಸ್
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
ಹೊಸ ಕಾರ್ ಖರೀದಿಸುವವರಿಗೆ ಗುಡ್ ನ್ಯೂಸ್: ಭಾರೀ ದರ ಇಳಿಕೆ ಮಾಡಿದ ಹುಂಡೈ, ಟಾಟಾ

Entertainment

BREAKING NEWS: ಖ್ಯಾತ ನಟ ವಿಜಯ್ ದೇವರಕೊಂಡ ವಿರುದ್ಧ ಎಫ್ಐಆರ್ ದಾಖಲು: SC/ST ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ | Vijay Devarakonda
BREAKING : ಅಭಿನಯ ಸರಸ್ವತಿ, ಬಹುಭಾಷಾ ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ |Actress’s Saroja devi No more
ಡಯಟ್-ಜಿಮ್ ಇಲ್ಲದೆ 45 ದಿನಗಳಲ್ಲಿ 16 ಕೆಜಿ ತೂಕ ಇಳಿಕೆ ; ಇಲ್ಲಿದೆ ನಟನ ಫಿಟ್‌ನೆಸ್ ರಹಸ್ಯ!

Sports

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ
BREAKING: ಯಾವುದೇ ಬೇಡಿಕೆ, ಬೆದರಿಕೆಗೆ ಬಗ್ಗದ ಐಸಿಸಿ: ಯುಎಇ ವಿರುದ್ಧ ಪಂದ್ಯವಾಡಲು ಬಂದ ಪಾಕಿಸ್ತಾನ
BREAKING: ಭಾರತದೊಂದಿಗೆ ಹ್ಯಾಂಡ್‌ ಶೇಕ್ ವಿವಾದ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ

Special

ಬೇವಿನ ಎಲೆಯಲ್ಲಿದೆ ಹತ್ತು ಹಲವು ಪ್ರಯೋಜನ
ಆರೋಗ್ಯಕ್ಕೆ ಹಿತಕರ ಬೆಲ್ಲ: ಇದರ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದರೆ ಬೆರಗಾಗ್ತೀರಾ….!
ಪುರುಷರ ಈ ಸಮಸ್ಯೆಗಳಿಗೆ ಚೀನಿಕಾಯಿ ಬೀಜದಲ್ಲಿದೆ ಪರಿಹಾರ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?