KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಇಲ್ಲಿದೆ ಗುಡ್ ನ್ಯೂಸ್: ಪಿಎಂ ಕಿಸಾನ್ ಯೋಜನೆ ನೆರವು ಪಡೆಯಲು ಹೊಸ ನೋಂದಣಿ, ಇ- ಕೆವೈಸಿ ಮಾಡಿಸಲು ಮನವಿ

Published January 29, 2023 at 8:03 am
Share
SHARE

ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ಪಡೆದುಕೊಳ್ಳಲು ಇ- ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಲು ಬಾಕಿ ಇರುವ ರೈತರು ಕೂಡಲೇ ಮಾಡಿಸಿಕೊಳ್ಳಲು ಕೋರಲಾಗಿದೆ.

ಪಿಎಂ ಕಿಸಾನ್ ಯೋಜನೆ ಅಡಿಯ ಆರ್ಥಿಕ ನೆರವಿಗೆ ಹೊಸ ನೋಂದಣಿ ಹಾಗೂ ಇ -ಕೆವೈಸಿ ಮಾಡಿಸಿಕೊಳ್ಳುವಂತೆ ರೈತರಿಗೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಪೋರ್ಟಲ್ ನಲ್ಲಿ ಫಾರ್ಮರ್ಸ್ ಕಾರ್ನರ್ ನಲ್ಲಿ ಒಟಿಪಿ ಆಧಾರಿತ ಇ-ಕೆವೈಸಿ ಮಾಡಬಹುದಾಗಿರುತ್ತದೆ. ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿಯನ್ನು ನಾಗರಿಕ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಲ್ಲಿ ಮಾಡಿಸಬಹುದಾಗಿದೆ.

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸಮಸ್ಯೆಯಿಂದ ಆರ್ಥಿಕ ನೆರವು ವರ್ಗಾವಣೆಯಾಗದ ರೈತರು ತಮ್ಮ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಲು ಕೋರಲಾಗಿದೆ.

ದಿನಾಂಕ 01.02.2019ರ ನಂತರ ಪೌತಿ ಕಾರಣದಿಂದ ಭೂಹಿಡುವಳಿ ಮಾಲೀಕತ್ವ ಪಡೆದ ರೈತರು ಪಿಎಂ ಕಿಸಾನ್ ಯೋಜನೆಯಡಿ ನೋದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಜಂಟಿ ಖಾತೆದಾರರಾಗಿದ್ದಲ್ಲಿ ಫ್ರೂಟ್ಸ್(FRUTTS) ನಲ್ಲಿ ಎಲ್ಲಾ ಖಾತೆದಾರರು ತಮ್ಮ ಪಾಲಿನ ಜಮೀನಿನ ವಿಸ್ತೀರ್ಣ ಸೇರ್ಪಡೆ ಮಾಡಿಸಲು ಕ್ರಮ ಕೈಗೊಂಡು ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆ ಕಚೇರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ವಿನಂತಿಸಲಾಗಿದೆ.

You Might Also Like

BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ

BREAKING: ಯೆಮೆನ್‌ ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದಾಗಿಲ್ಲ, ‘ಮುಂದೂಡಲಾಗಿದೆ’: ವಿದೇಶಾಂಗ ಸಚಿವಾಲಯ ಸ್ಪಷ್ಟನೆ

‘ಕಂದೀಲು’ ಕನ್ನಡ ಚಿತ್ರಕ್ಕೆ ಅತ್ಯುತ್ತಮ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಇಲ್ಲಿದೆ ಮಾಹಿತಿ

BREAKING: ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್: ಚಾಲಕರಹಿತ ಮೆಟ್ರೋ ಸೇವೆ ಶೀಘ್ರವೇ ಆರಂಭ

ಸಿಸಿಬಿ ಪೊಲೀಸರ ಭರ್ಜರಿ ಬೇಟೆ: 123 ಕೆಜಿ ಗಾಂಜಾ ವಶ, ಮೂವರು ಅರೆಸ್ಟ್

TAGGED:ನೋಂದಣಿಪಿಎಂ ಕಿಸಾನ್ ಯೋಜನೆರೈತರುFarmerse –KYCಇ –ಕೆವೈಸಿಕಡ್ಡಾಯbank accountPM Kisan
Share This Article
Facebook Copy Link Print

Latest News

BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING: ಯೆಮೆನ್‌ ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದಾಗಿಲ್ಲ, ‘ಮುಂದೂಡಲಾಗಿದೆ’: ವಿದೇಶಾಂಗ ಸಚಿವಾಲಯ ಸ್ಪಷ್ಟನೆ
‘ಕಂದೀಲು’ ಕನ್ನಡ ಚಿತ್ರಕ್ಕೆ ಅತ್ಯುತ್ತಮ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಇಲ್ಲಿದೆ ಮಾಹಿತಿ
BREAKING: ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್: ಚಾಲಕರಹಿತ ಮೆಟ್ರೋ ಸೇವೆ ಶೀಘ್ರವೇ ಆರಂಭ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ಉಚಿತವಾಗಿ ವಿಮಾನದಲ್ಲಿ ಸಿಗುವ ಇವುಗಳನ್ನು ನೀವು ತೆಗೆದುಕೊಂಡು ಹೋದರೂ ಕೇಳುವುದಿಲ್ಲ !
‘ವಾಟ್ಸಾಪ್’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ..? ಇಲ್ಲಿದೆ ಟ್ರಿಕ್ಸ್
ತಡರಾತ್ರಿ ಪ್ರಯಾಣದಲ್ಲಿ ಚಾಲಕನಿಂದ ಅನಿರೀಕ್ಷಿತ ಸುರಕ್ಷತಾ ನೆರವು ; ʼದೇವರು ಆ ಊಬರ್ ವ್ಯಕ್ತಿಗೆ ಒಳ್ಳೆಯದು ಮಾಡಲಿʼ ಎಂದು ಮಹಿಳೆ ಹಾರೈಕೆ !

Entertainment

BREAKING : ‘ಡಿ ಬಾಸ್’ ಅಭಿಮಾನಿಗಳಿಂದ ಅಶ್ಲೀಲ ಕಮೆಂಟ್ : ಬೆಂಗಳೂರು ‘ಪೊಲೀಸ್ ಕಮಿಷನರ್’ ಗೆ ದೂರು ನೀಡಿದ ನಟಿ ರಮ್ಯಾ.!
BREAKING : ನಟ ‘ರಿಷಬ್ ಶೆಟ್ಟಿ’ ಹುಟ್ಟುಹಬ್ಬಕ್ಕೆ ಕಾಂತಾರ-1 ಪೋಸ್ಟರ್ ಗಿಫ್ಟ್ : ಅ. 2 ರಂದು 7 ಭಾಷೆಗಳಲ್ಲಿ ಸಿನಿಮಾ ರಿಲೀಸ್.!
‘ಡೆವಿಲ್’ ಚಿತ್ರೀಕರಣಕ್ಕೆ ವಿದೇಶಕ್ಕೆ ತೆರಳಲು ನಟ ದರ್ಶನ್ ಗೆ ಕೋರ್ಟ್ ಅನುಮತಿ

Sports

BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ
ಅಜಯ್ ದೇವಗನ್ – ಶಾಹಿದ್ ಅಫ್ರಿದಿ ವೈರಲ್ ಫೋಟೋದ ಅಸಲಿಯತ್ತೇನು ? ಭಾರತ-ಪಾಕ್ ಪಂದ್ಯ ರದ್ದಾದ ಬೆನ್ನಲ್ಲೇ ಸ್ಪಷ್ಟನೆ !

Special

ಬಾತ್ ರೂಂ ಟೈಲ್ಸ್ ಸುಲಭವಾಗಿ ಕ್ಲೀನ್ ಮಾಡಲು ಅನುಸರಿಸಿ ಈ ವಿಧಾನ
ಮಲಗುವ ಮುನ್ನ ಪ್ರತಿಯೊಂದು ದಂಪತಿ ಮಾಡಬೇಕು ಈ ಕೆಲಸ
ಮನೆಯಲ್ಲಿಯೇ ತಯಾರಿಸಬಹುದು ಆ್ಯಪಲ್ ಸೈಡರ್ ವಿನೇಗರ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?