KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಕಿಸಾನ್ ಸಮ್ಮಾನ್ 13ನೇ ಕಂತು ಜಮಾ

Published February 17, 2023 at 9:13 am
Share
SHARE

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನವಾದ ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಿಂದ ನೇರವಾಗಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವ ಮೂಲಕ ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ.

ಅದೇ ದಿನ ಪ್ರಧಾನಿಯವರು ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಅನುದಾನವನ್ನು ದೇಶದ ಸುಮಾರು 9 ಕೋಟಿ ಅರ್ಹ ರೈತರ ಖಾತೆಗೆ ಜಮಾ ಮಾಡಲಿದ್ದಾರೆ. ತಲಾ ಎರಡು ಸಾವಿರ ರೂಪಾಯಿಯಂತೆ 18 ಸಾವಿರ ಕೋಟಿ ರೂ.ಗಳನ್ನು ನೇರವಾಗಿ ಪ್ರಧಾನಿಯವರು ಬಿಡುಗಡೆ ಮಾಡಲಿದ್ದಾರೆ.

ಕಳೆದ ತಿಂಗಳು ಯೋಜನೆಯ 13ನೇ ಕಂತಿನ ಹಣ ಬಿಡುಗಡೆಯಾಗಬೇಕಿತ್ತು. ವಿವಿಧ ಕಾರಣಗಳಿಂದಾಗಿ ತಡವಾಗಿದ್ದು, ಫೆಬ್ರವರಿ 27ರಂದು ಶಿವಮೊಗ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿಯವರು 13ನೇ ಕಂತಿನ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ರೈತರಿಗೆ ತಲಾ 2 ಸಾವಿರ ರೂ.ಗಳನ್ನು ಡಿಬಿಟಿ ಮೂಲಕ ಖಾತೆಗೆ ಜಮಾ ಮಾಡಲಿದ್ದಾರೆ ಎಂದು ಹೇಳಲಾಗಿದೆ.

You Might Also Like

RAIN ALERT: ರಾಜ್ಯದಲ್ಲಿ ಹೆಚ್ಚಲಿದೆ ಮಳೆ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ!

BREAKING NEWS: ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಘೋರ ದುರಂತ: ಕಾಲ್ತುಳಿತದಲ್ಲಿ ಮೂವರು ಸಾವು, ಹಲವರು ಗಾಯ

ರೂಂ ಕೊಡಲು ನಿರಾಕರಿಸಿದ ಲಾಡ್ಜ್ ಸಿಬ್ಬಂದಿ: ಪುಸಲಾಯಿಸಿ ಬೀಚ್ ಗೆ ಕರೆದೊಯ್ದು ಕಾರ್ ನಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಇದೇ ಮೊದಲ ಬಾರಿಗೆ ಜೂನ್ ನಲ್ಲೇ ಸಂಪೂರ್ಣ ಭರ್ತಿಯಾದ KRS ಡ್ಯಾಂ: ನಾಳೆ ‘ಕಾವೇರಿ’ಗೆ ಸಿಎಂ ಬಾಗಿನ ಅರ್ಪಣೆ

SHOCKING: ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ: ಪುಸಲಾಯಿಸಿ ಬೀಚ್ ಗೆ ಕರೆದೊಯ್ದು ಕಾರ್ ನಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

TAGGED:ಪ್ರಧಾನಿ ಮೋದಿaccountFarmersdbtಖಾತೆಗೆ ಜಮಾಕಿಸಾನ್ ಸಮ್ಮಾನ್ ಯೋಜನೆರೈತರ ಖಾತೆಗೆKisan Samman Yojane
Share This Article
Facebook Copy Link Print

Latest News

RAIN ALERT: ರಾಜ್ಯದಲ್ಲಿ ಹೆಚ್ಚಲಿದೆ ಮಳೆ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ!
BREAKING NEWS: ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಘೋರ ದುರಂತ: ಕಾಲ್ತುಳಿತದಲ್ಲಿ ಮೂವರು ಸಾವು, ಹಲವರು ಗಾಯ
ರೂಂ ಕೊಡಲು ನಿರಾಕರಿಸಿದ ಲಾಡ್ಜ್ ಸಿಬ್ಬಂದಿ: ಪುಸಲಾಯಿಸಿ ಬೀಚ್ ಗೆ ಕರೆದೊಯ್ದು ಕಾರ್ ನಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ಇದೇ ಮೊದಲ ಬಾರಿಗೆ ಜೂನ್ ನಲ್ಲೇ ಸಂಪೂರ್ಣ ಭರ್ತಿಯಾದ KRS ಡ್ಯಾಂ: ನಾಳೆ ‘ಕಾವೇರಿ’ಗೆ ಸಿಎಂ ಬಾಗಿನ ಅರ್ಪಣೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

FACT CHECK : 3,000 ಕ್ಕಿಂತ ಹೆಚ್ಚಿನ ‘UPI’ ವಹಿವಾಟುಗಳ ಮೇಲೆ ಶುಲ್ಕ..? : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು.!
ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: 62 ಸಾವಿರ ರೂ.ವರೆಗೆ ಬೆಲೆ ಏರಿಸಿದ ಮಾರುತಿ ಸುಜುಕಿ
SHOCKING : ‘ರೈಲ್ವೇ ಟ್ರ್ಯಾಕ್’ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಮಹಿಳೆ : ಆಘಾತಕಾರಿ ವೀಡಿಯೋ ವೈರಲ್ |WATCH VIDEO

Entertainment

BREAKING: ಪಾಕಿಸ್ತಾನ ಎಫ್‌ಎಂ ರೇಡಿಯೋಗಳಲ್ಲಿ ‘ಭಾರತೀಯ ಹಾಡುಗಳ’ ಪ್ರಸಾರ ನಿಷೇಧಿಸಿದ ಪಿಬಿಎ | ‘Indian songs’ Ban
BREAKING : ಚೆಕ್’ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್’ವುಡ್ ನಿರ್ಮಾಪಕ ಎನ್.ಎಂ ಕುಮಾರ್ ಅರೆಸ್ಟ್
ಯಶಸ್ಸಿನ ಉತ್ತುಂಗದಲ್ಲಿದ್ದಾಗ ವಿವಾಹ, 13 ವರ್ಷಗಳ ನಂತರ ವಿಚ್ಛೇದನ: ಆ ನಟಿ ಈಗ ಒಂಟಿ !

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ʼಹದಿಹರೆಯʼದ ಹುಡುಗಿಯರಲ್ಲಿ ಕಾಣಿಸಿಕೊಳ್ಳುತ್ತೆ ಈ ಬದಲಾವಣೆ
ಫ್ಲೈಟ್ ಅಟೆಂಡೆಂಟ್ ಆಗಿ ಕೆಲಸ ಮಾಡೋ ಆಸೆ ಇರುವವರಿಗೆ ಇದು ತಿಳಿದಿರಲಿ
ರೆಸ್ಯುಮೆಯಲ್ಲಿ ನಿಮ್ಮ ʼಹವ್ಯಾಸʼಗಳ ಬಗ್ಗೆ ದಾಖಲಿಸುವುದು ಎಷ್ಟು ಮುಖ್ಯ ಗೊತ್ತಾ ? ಇಲ್ಲಿದೆ ಉಪಯುಕ್ತ ಮಾಹಿತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?