KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಸಿಹಿ ಸುದ್ದಿ: ಖಾತೆಗೆ 2 ಸಾವಿರ ರೂ. ಕಿಸಾನ್ ಸಮ್ಮಾನ್ 13ನೇ ಕಂತು ಜಮಾ

Published February 17, 2023 at 9:13 am
Share
SHARE

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನವಾದ ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಿಂದ ನೇರವಾಗಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವ ಮೂಲಕ ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ.

ಅದೇ ದಿನ ಪ್ರಧಾನಿಯವರು ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಅನುದಾನವನ್ನು ದೇಶದ ಸುಮಾರು 9 ಕೋಟಿ ಅರ್ಹ ರೈತರ ಖಾತೆಗೆ ಜಮಾ ಮಾಡಲಿದ್ದಾರೆ. ತಲಾ ಎರಡು ಸಾವಿರ ರೂಪಾಯಿಯಂತೆ 18 ಸಾವಿರ ಕೋಟಿ ರೂ.ಗಳನ್ನು ನೇರವಾಗಿ ಪ್ರಧಾನಿಯವರು ಬಿಡುಗಡೆ ಮಾಡಲಿದ್ದಾರೆ.

ಕಳೆದ ತಿಂಗಳು ಯೋಜನೆಯ 13ನೇ ಕಂತಿನ ಹಣ ಬಿಡುಗಡೆಯಾಗಬೇಕಿತ್ತು. ವಿವಿಧ ಕಾರಣಗಳಿಂದಾಗಿ ತಡವಾಗಿದ್ದು, ಫೆಬ್ರವರಿ 27ರಂದು ಶಿವಮೊಗ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿಯವರು 13ನೇ ಕಂತಿನ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ರೈತರಿಗೆ ತಲಾ 2 ಸಾವಿರ ರೂ.ಗಳನ್ನು ಡಿಬಿಟಿ ಮೂಲಕ ಖಾತೆಗೆ ಜಮಾ ಮಾಡಲಿದ್ದಾರೆ ಎಂದು ಹೇಳಲಾಗಿದೆ.

You Might Also Like

BREAKING: ಬಿಜೆಪಿ ಹಿರಿಯ ನಾಯಕ L.K. ಅಡ್ವಾಣಿ ಭೇಟಿಯಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

ಯುವತಿ ಜೊತೆ ಅಸಭ್ಯ ವರ್ತನೆ: ಆರೋಪಿ ಬೈಕ್ ಟ್ಯಾಕ್ಸಿ ಚಾಲಕ ಅರೆಸ್ಟ್

ಬಿಹಾರ ಮೊದಲ ಹಂತದ ಚುನಾವಣೆಯ ವಿವಿ ಪ್ಯಾಟ್ ಸ್ಲಿಪ್‌ ರಾಶಿ ರಸ್ತೆಯಲ್ಲಿ ಪತ್ತೆ: ಅಧಿಕಾರಿ ಅಮಾನತು

ಕಜ್ಜಾಯ ಕೊಡ್ತೀನಿ ಬಾ ಎಂದು ವೃದ್ಧೆಯನ್ನು ಕೊಂದು ಚಿನ್ನಾಭರಣ ದೋಚಿದ್ದ ಮಹಿಳೆ ಅರೆಸ್ಟ್: 2 ದಿನ ಮನೆಯಲ್ಲೇ ಇತ್ತು ಶವ

ನಿಷೇಧಿತ ಪಿಎಫ್‌ಐ, ಎಸ್‌.ಡಿ.ಪಿ.ಐ.ಗೆ ಸಂಬಂಧಿಸಿದ 67 ಕೋಟಿ ರೂ. ಮೌಲ್ಯ ಆಸ್ತಿ ಜಪ್ತಿ

TAGGED:ಪ್ರಧಾನಿ ಮೋದಿaccountFarmersdbtಖಾತೆಗೆ ಜಮಾಕಿಸಾನ್ ಸಮ್ಮಾನ್ ಯೋಜನೆರೈತರ ಖಾತೆಗೆKisan Samman Yojane
Share This Article
Facebook Copy Link Print

Latest News

BREAKING: ಬಿಜೆಪಿ ಹಿರಿಯ ನಾಯಕ L.K. ಅಡ್ವಾಣಿ ಭೇಟಿಯಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ
ಯುವತಿ ಜೊತೆ ಅಸಭ್ಯ ವರ್ತನೆ: ಆರೋಪಿ ಬೈಕ್ ಟ್ಯಾಕ್ಸಿ ಚಾಲಕ ಅರೆಸ್ಟ್
ಬಿಹಾರ ಮೊದಲ ಹಂತದ ಚುನಾವಣೆಯ ವಿವಿ ಪ್ಯಾಟ್ ಸ್ಲಿಪ್‌ ರಾಶಿ ರಸ್ತೆಯಲ್ಲಿ ಪತ್ತೆ: ಅಧಿಕಾರಿ ಅಮಾನತು
ಕಜ್ಜಾಯ ಕೊಡ್ತೀನಿ ಬಾ ಎಂದು ವೃದ್ಧೆಯನ್ನು ಕೊಂದು ಚಿನ್ನಾಭರಣ ದೋಚಿದ್ದ ಮಹಿಳೆ ಅರೆಸ್ಟ್: 2 ದಿನ ಮನೆಯಲ್ಲೇ ಇತ್ತು ಶವ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO
BREAKING : ಬೆಂಗಳೂರಲ್ಲಿ ಭೀಕರ ಅಪಘಾತ, ಕೆಟ್ಟು ನಿಂತ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ‘ಡ್ಯಾನ್ಸರ್ ಸುಧೀಂದ್ರ’ ಸ್ಥಳದಲ್ಲೇ ಸಾವು.!

Automotive

‘ಅಕೌಂಟ್’ ನಲ್ಲಿ ಹಣ ಕಟ್ ಆಗಿ ‘ATM’ ನಿಂದ ಬರಲಿಲ್ವಾ ? ಜಸ್ಟ್ ಹೀಗೆ ಮಾಡಿ
ಟಾಟಾದ ಅತ್ಯಂತ ಅಗ್ಗದ ‘ಬೈಕ್’ ಬಿಡುಗಡೆ : 200 CC, 85 kmpl ಮೈಲೇಜ್.!
ALERT : ಹುಷಾರ್..! ನಿಮ್ಮ ‘ಮೊಬೈಲ್’ ನಲ್ಲಿ ಈ ಲಕ್ಷಣಗಳು ಕಂಡು ಬಂದರೆ ‘ಮೊಬೈಲ್’ ಹ್ಯಾಕ್ ಆಗಿದೆ ಎಂದರ್ಥ.!

Entertainment

BIG NEWS : ಹಾಸ್ಯನಟ ಚಿಕ್ಕಣ್ಣ ಮದುವೆ ಫಿಕ್ಸ್.! ಹುಡುಗಿ ಯಾರು ಗೊತ್ತಾ..?
BIG NEWS: ಸಿನಿಪ್ರಿಯರಿಗೆ ಗುಡ್ ನ್ಯೂಸ್: ಮಲ್ಟಿಫ್ಲೆಕ್ಸ್ ಸೇರಿ ಎಲ್ಲಾ ಚಿತ್ರಮಂದಿರಗಳಲ್ಲೂ ಏಕರೂಪ ದರ ನಿಗದಿ
BREAKING : ಹೃದಯಾಘಾತದಿಂದ ಖ್ಯಾತ ಪಂಜಾಬಿ ನಟ ‘ವರೀಂದರ್ ಸಿಂಗ್ ಘುಮಾನ್’ ನಿಧನ.!

Sports

KSCA ಅಧ್ಯಕ್ಷ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿ ಪ್ರಕಟಿಸಿದ ಬ್ರಿಜೇಶ್ ಪಟೇಲ್ ಬಣ: ಕೆ.ಎನ್. ಶಾಂತಕುಮಾರ್ ಸ್ಪರ್ಧೆ
4ನೇ ಟಿ20 ಪಂದ್ಯದಲ್ಲಿ 48 ರನ್‌ ಗಳಿಂದ ಆಸ್ಟ್ರೇಲಿಯಾ ಸೋಲಿಸಿ 2-1 ಮುನ್ನಡೆ ಸಾಧಿಸಿದ ಭಾರತ
‘ವಿಶ್ವಕಪ್ ವಿಜೇತ’ ವೀರರಾಣಿಯರ ಭೇಟಿಯಾದ ಪ್ರಧಾನಿ ಮೋದಿ, ಟ್ರೋಫಿಯೊಂದಿಗೆ ಫೋಟೋಗೆ ಪೋಸ್

Special

ಪರೀಕ್ಷೆ ಅಥವಾ ಸಂದರ್ಶನಕ್ಕೂ ಮೊದಲು ಹೊಟ್ಟೆ ಅಪ್ಸೆಟ್‌ ಆಗುವುದ್ಯಾಕೆ ? ಅದಕ್ಕೂ ಇದೆ ʼವೈಜ್ಞಾನಿಕʼ ಕಾರಣ
ಸಾಸಿವೆ ಎಣ್ಣೆ ನಕಲಿಯೇ….? ಅಸಲಿಯೇ….? ತಿಳಿಯಲು ಇಲ್ಲಿದೆ ಸುಲಭ ವಿಧಾನ
ಒತ್ತಡದ ನಡುವೆ ಖುಷಿ ಖುಷಿಯಾಗಿರುವುದು ಹೇಗೆ……?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?