ಪಂಚರತ್ನ ಯಾತ್ರೆ ವೇಳೆ HDK ಭಾವನಾತ್ಮಕ ಭಾಷಣ

ಮೈಸೂರು: ಪಂಚರತ್ನ ಯಾತ್ರೆಯ ವೇಳೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭಾವನಾತ್ಮಕ ಭಾಷಣ ಮಾಡಿದ್ದಾರೆ.

ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿ ಮಾತನಾಡಿದ ಅವರು, ಮೊನ್ನೆ ದೇವೇಗೌಡರನ್ನು ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆರೋಗ್ಯದ ಸಮಸ್ಯೆಯಿಂದ ಹಲವು ಕಡೆ ದೇವೇಗೌಡರು ಬರಲು ಆಗಲಿಲ್ಲ. ನಾನು ಆಸ್ಪತ್ರೆಗೆ ಹೋಗಿದ್ದಾಗ ದೇವೇಗೌಡರಿಗೆ ಶಪಥ ಮಾಡಿ ಬಂದಿದ್ದೇನೆ. ನೀವು 60 ವರ್ಷದ ಸಾಧನೆ ಮಾಡಿದ್ದನ್ನು ಸಾಧಿಸಿ ತೋರಿಸುತ್ತೇನೆ ಎಂದು ಅವರಿಗೆ ಹೇಳಿದ್ದೇನೆ ಎಂದು ಕುಮಾರಸ್ವಾಮಿ ಬಾವುಕ ಮಾತುಗಳನ್ನಾದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read