KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಯುಗಾದಿ ಉಡುಗೊರೆಯಾಗಿ ಖಾತೆಗೆ 2000 ರೂ. ಜಮಾ

Published March 22, 2023 at 8:55 am
Share
SHARE

ಬಾಗಲಕೋಟೆ: ರಾಜ್ಯದ ರೈತರಿಗೆ ಯುಗಾದಿ ಹಬ್ಬದ ಉಡುಗೊರೆ ನೀಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿ ರೈತರಿಗೆ 975 ಕೋಟಿ ರೂ. ಜಮಾ ಮಾಡಲಾಗಿದೆ.

ರಾಜ್ಯದ 48,75.000 ರೈತರ ಖಾತೆಗಳಿಗೆ ನೇರವಾಗಿ ಹಣ ಜಮಾ ಮಾಡಲಾಗಿದೆ. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022 -23ನೇ ಸಾಲಿನ ಎರಡನೇ ಕಂತಿನ ಹಣವನ್ನು ವರ್ಗಾವಣೆ ಮಾಡಿದ್ದಾರೆ.

ಪಿಎಂ ಕಿಸಾನ್ ಕರ್ನಾಟಕ ವಿಭಾಗದಿಂದ ಈ ನಿಧಿ ಜಮಾ ಮಾಡಲಾಗಿದೆ. ಭಾರತದಲ್ಲಿರುವ ಭೂಹಿಡುವಳಿ ಹೊಂದಿರುವ ರೈತರಿಗೆ ಆದಾಯ ಬೆಂಬಲ ಒದಗಿಸುವ ಯೋಜನೆ ಇದಾಗಿದ್ದು, ಕೇಂದ್ರ ಸರ್ಕಾರದಿಂದ 6000 ರೂ. ಹಾಗೂ ರಾಜ್ಯ ಸರ್ಕಾರದಿಂದ 4000 ರೂ. ಸೇರಿ ರೈತರಿಗೆ ಒಟ್ಟು 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

https://twitter.com/BSBommai/status/1638217635904253952

You Might Also Like

ತಿಂಡಿ ತಿನ್ನದೇ ಶಾಲೆಗೆ ಹೋಗುವ ಮಕ್ಕಳಿಗೆ ಮಾಡಿ ಕೊಡಿ ಆರೋಗ್ಯಕರ ಪೇಯ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ಮನೆ ಬಾಗಿಲಲ್ಲೇ ಉಚಿತ ಚಿಕಿತ್ಸೆ: ರಾಜ್ಯಾದ್ಯಂತ ‘ಗೃಹ ಆರೋಗ್ಯ’ ವಿಸ್ತರಣೆ

ಹಣವಂತ ಹುಡುಗರಿಗೆ ಹುಡುಗಿಯರು ಆಕರ್ಷಿತರಾಗೋದು ಯಾಕೆ ಗೊತ್ತಾ….?

ಮನೆಯಲ್ಲಿದ್ದಾಗಲೂ ʼತ್ವಚೆʼ ಆರೈಕೆಗಿರಲಿ ಆದ್ಯತೆ

ಚಹಾ ಜೊತೆ ಇವುಗಳನ್ನು ಸೇವಿಸುವುದರಿಂದ ಆಗಬಹುದು ಆರೋಗ್ಯ ಸಮಸ್ಯೆ…!

TAGGED:ರೈತರುaccountFarmersಖಾತೆಗೆ ಹಣ ಜಮಾPM Kisanಪಿಎಂ ಕಿಸಾನ್ ಯೋಜನೆCM Basavaraj Bommaiಸಿಎಂ ಬಸವರಾಜ ಬೊಮ್ಮಾಯಿ
Share This Article
Facebook Copy Link Print

Latest News

ತಿಂಡಿ ತಿನ್ನದೇ ಶಾಲೆಗೆ ಹೋಗುವ ಮಕ್ಕಳಿಗೆ ಮಾಡಿ ಕೊಡಿ ಆರೋಗ್ಯಕರ ಪೇಯ
ರಾಜ್ಯದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ ಮನೆ ಬಾಗಿಲಲ್ಲೇ ಉಚಿತ ಚಿಕಿತ್ಸೆ: ರಾಜ್ಯಾದ್ಯಂತ ‘ಗೃಹ ಆರೋಗ್ಯ’ ವಿಸ್ತರಣೆ
ಹಣವಂತ ಹುಡುಗರಿಗೆ ಹುಡುಗಿಯರು ಆಕರ್ಷಿತರಾಗೋದು ಯಾಕೆ ಗೊತ್ತಾ….?
ಮನೆಯಲ್ಲಿದ್ದಾಗಲೂ ʼತ್ವಚೆʼ ಆರೈಕೆಗಿರಲಿ ಆದ್ಯತೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಏರ್ ಇಂಡಿಯಾ ವಿಮಾನದಲ್ಲಿ ಎಸಿ ವೈಫಲ್ಯ: ಪ್ರಯಾಣಿಕರ ಪರದಾಟ | Watch Video
ಯುವಕರೇ ಎಚ್ಚರ: ರಸ್ತೆಯಲ್ಲಿ ಡ್ರಿಫ್ಟಿಂಗ್ ಮಾಡಿದ್ರೆ ಭಾರೀ ‌ʼಫೈನ್ʼ ಗ್ಯಾರಂಟಿ !
ಶಾಲಾ ಮಕ್ಕಳಿಂದ ಐಷಾರಾಮಿ ಕಾರು ಚಾಲನೆ: ವಿಡಿಯೋ ವೈರಲ್ | Watch

Entertainment

ತಮನ್ನಾ ಭಾಟಿಯಾ ಆಯೋಜಿಸಿದ್ದ ʼಮಾತಾ ಕಿ ಚೌಕಿʼ ಯಲ್ಲಿ ರಾಶಾ ತಡಾನಿ ಭಾಗಿ; ವಿಡಿಯೋ ವೈರಲ್ | Watch
ʼಹೊಕ್ಕುಳುʼ ತೋರಿಸಲು ಒತ್ತಡ ? ನಿರ್ಮಾಪಕರ ವಿರುದ್ಧ ಗಾಯಕಿ ಸ್ಫೋಟಕ ಆರೋಪ | Watch
BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಗೆ ಅವಕಾಶ ನೀಡಲ್ಲ : ಫಿಲ್ಮ್ ಚೇಂಬರ್ ಎಚ್ಚರಿಕೆ

Sports

IPL 2025 ಕ್ವಾಲಿಫೈಯರ್ 2: MI vs PBKS – ಫೈನಲ್‌ಗೇರಲು ಇಂದು ಮಹಾ ಕದನ !
“ನಾನು ಹಿನ್ನಾಯ, ನೀವು ಯಾಕೆ ನಿವೃತ್ತಿ ತೆಗೆದುಕೊಂಡಿರಿ?” – ಹರ್ಭಜನ್ ಪುತ್ರಿಯಿಂದ ಕೊಹ್ಲಿಗೆ ಭಾವನಾತ್ಮಕ ಸಂದೇಶ !
“ಇವರು ಯಾರು ?” – ಕ್ವಾಲಿಫೈಯರ್‌ನಲ್ಲಿ ಹೊಸ ಮುಖ ಕಂಡು ವಿರಾಟ್ ಕೊಹ್ಲಿ ಅಚ್ಚರಿ !

Special

ಪುದೀನಾ ತಾಜಾವಾಗಿರಲು ಅನುಸರಿಸಿ ‘ಟಿಪ್ಸ್’
ಬೇಸಿಗೆಯಲ್ಲಿ ಆರೋಗ್ಯಕ್ಕೆ ಅಮೃತ ಎಳನೀರು
ಒಂದು ಕಪ್ ಹಾಲಿನ ಜೊತೆ ಒಂದು ಖರ್ಜೂರದ ಲಾಡು ಸೇವನೆ ಮಾಡಬಲ್ಲದು ಆರೋಗ್ಯಕ್ಕೆ ಮ್ಯಾಜಿಕ್‌…!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?