BIG NEWS: ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್; ಮುಷ್ಕರಕ್ಕೆ ಕರೆ

ಬೆಂಗಳೂರು: ಸರ್ಕಾರಿ ನೌಕರರ ವೇತನಕ್ಕೆ ಸರಿ ಸಮಾನವಾಗಿ ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ನಾಳೆಯಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ಆಗಲಿವೆ. ಈ ಹಿಂದೆ ಮಾರ್ಚ್ 21ರಂದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಳೆ 15% ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದಿದ್ದರು.

ಆದರೆ ಸಮಾನ ಮನಸ್ಕರರ ವೇದಿಕೆ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ಕೊಟಿದ್ದು, ಸರ್ಕಾರಿ ನೌಕರರಿಗೆ ಸಮಾನವಾಗಿ ವೇತನ ಹೆಚ್ಚಳ ಮಾಡಬೇಕು ಎಂದು ಬೇಡಿಕೆ ಇಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read