BIG NEWS: JDS ಮಾಜಿ ಶಾಸಕ ಕಾಂಗ್ರೆಸ್ ಸೇರ್ಪಡೆ; ಸ್ವಂತ ಮನೆಗೆ ಬಂದಷ್ಟು ಸಂತಸವಾಗಿದೆ ಎಂದ ಗುಬ್ಬಿ ಶ್ರೀನಿವಾಸ್

ಜೆಡಿಎಸ್‌ಗೆ ವಾಪಸ್ ಹೋಗಲ್ಲ, ನನ್ನ ಫೇಸ್ ಮಾಡೋ ಧೈರ್ಯ ಕುಮಾರಸ್ವಾಮಿಗಿಲ್ಲ: ಗುಬ್ಬಿ  ಶ್ರೀನಿವಾಸ್​ ಹೀಗಂದಿದ್ದೇಕೆ?, Gubbi MLA SR Srinivas Says He Will Not Be  Returning To JDS– News18 Kannadaಬೆಂಗಳೂರು: ಜೆಡಿಎಸ್ ಮಾಜಿ ಶಾಸಕ ಗುಬ್ಬಿ ಶ್ರೀನಿವಾಸ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಗುಬ್ಬಿ ಶ್ರೀನಿವಾಸ್ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ಅವರು, ಮಾನಸಿಕವಾಗಿ ನನಗೆ ಬಿಜೆಪಿ ಒಗ್ಗಲ್ಲ, ಬಿಜೆಪಿಯವರು ಕೋಮುಗಲಭೆ ಸೃಷ್ಟಿಸಿ ಅಧಿಕಾರ ಪಡೆಯುತ್ತಾರೆ. ನನ್ನ ಮನಸ್ಸಿಗೆ ಬಿಜೆಪಿ ಒಗ್ಗಲ್ಲ, ಹಾಗಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದೇನೆ ಎಂದರು.

ನಾನು ಮೂಲತಃ ಕಾಂಗ್ರೆಸ್ ಸದಸ್ಯನೇ. ಈಗ ಮತ್ತೆ ಕಾಂಗ್ರೆಸ್ ಗೆ ಬಂದಿರುವುದು ನನಗೆ ಸ್ವಂತ ಮನೆಗೆ ಬಂದಷ್ಟು ಖುಷಿಯಾಗಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read