ಭ್ರಷ್ಟಾಚಾರ, ಅಶ್ಲೀಲ ವಿಡಿಯೋದಲ್ಲಿದ್ದವರಿಗೆ ಕೈತಪ್ಪಲಿದೆಯಾ ಬಿಜೆಪಿ ಟಿಕೆಟ್…?: ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಭ್ರಷ್ಟಾಚಾರ ಮತ್ತು ಅಶ್ಲೀಲ ವಿಡಿಯೋದಲ್ಲಿದ್ದವರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ಚರ್ಚೆ ನಡೆದಿದೆ.

ಭ್ರಷ್ಟಾಚಾರ, ಅಶ್ಲೀಲ ವೀಡಿಯೋದಲ್ಲಿ ಇದ್ದವರಿಗೆ ಟಿಕೆಟ್ ಕೈತಪ್ಪುವ ವಿಚಾರಕ್ಕೆ ಸಂಬಂಧಿಸಿದಂತೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಸ್ಪಷ್ಟನೆ ನೀಡಿ, ಅಭ್ಯರ್ಥಿಗಳ ಆಯ್ಕೆ ವೇಳೆ ಎಲ್ಲಾ ಮಾನದಂಡಗಳ ಬಗ್ಗೆ ಚರ್ಚೆಯಾಗಿದ್ದು, ಈ ವಿಷಯದ ಬಗ್ಗೆಯೂ ಚರ್ಚೆಯಾಗಿದೆ. ನಮ್ಮಲ್ಲಿ ಕೆಲವು ವಿಷಯಗಳ ಬಗ್ಗೆ ಸ್ಪಷ್ಟತೆ ಇದೆ. ಇದರ ರೀತಿಯಲ್ಲಿಯೇ ಬಿಜೆಪಿ ಟಿಕೆಟ್ ಫೈನಲ್ ಆಗುತ್ತೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read