BIG NEWS: ನಾಮಪತ್ರ ಸಲ್ಲಿಕೆಗೆ ಸಮಯ ಮುಕ್ತಾಯ; ನಾಳೆಯಿಂದ ನಾಮಪತ್ರ ಪರಿಶೀಲನೆ

ಬೆಂಗಳೂರು: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಚುನಾವಣಾ ಆಯೋಗ ನೀಡಿದ್ದ ಸಮಯ ಮುಕ್ತಾಯಗೊಂಡಿದೆ.

ಏಪ್ರಿಲ್ 13ರಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಸಲ್ಲಿಕೆಗೆ ಸಮಯ ಮುಗಿದಿದ್ದು, ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೇ ದಿನ. ಮೇ 10ರಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read