ತಿಹಾರ್ ಜೈಲಲ್ಲೇ ದೆಹಲಿ ರೋಹಿಣಿ ಕೋರ್ಟ್ ಶೂಟೌಟ್ ಆರೋಪಿ ದರೋಡೆಕೋರ ತಿಲು ತಾಜ್ ಪುರಿ ಹತ್ಯೆ

ನವದೆಹಲಿ: ತಿಹಾರ್ ಜೈಲಿನೊಳಗೆ ಪ್ರತಿಸ್ಪರ್ಧಿಗಳು ಬೆಳಗಿನ ಜಾವ ನಡೆಸಿದ ದಾಳಿಯಲ್ಲಿ ದೆಹಲಿಯ ರೋಹಿಣಿ ನ್ಯಾಯಾಲಯದ ಶೂಟೌಟ್‌ ಪ್ರಕರಣದಲ್ಲಿ ಜೈಲಿನಲ್ಲಿರುವ ದರೋಡೆಕೋರ ತಿಲು ತಾಜ್‌ ಪುರಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಕಾರಾಗೃಹದ ಅಧಿಕಾರಿಗಳ ಪ್ರಕಾರ, ಘಟನೆ ಬೆಳಿಗ್ಗೆ 6.30 ರ ಸುಮಾರಿಗೆ ನಡೆದಿದೆ. ಅವರನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ತಿಹಾರ್ ಜೈಲಿನಲ್ಲಿ ನಡೆದ ದೊಡ್ಡ ಗ್ಯಾಂಗ್ ವಾರ್ ದೆಹಲಿಯ ರೋಹಿಣಿ ಕೋರ್ಟ್ ಶೂಟೌಟ್‌ನಲ್ಲಿ ಆರೋಪಿಯಾಗಿದ್ದ ಟಿಲ್ಲು ತಾಜ್‌ಪುರಿಯ ಜೀವವನ್ನು ಬಲಿ ತೆಗೆದುಕೊಂಡಿದೆ. ಜೈಲಿನಲ್ಲಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರಾದ ಯೋಗೇಶ್ ತುಂಡಾ ಮತ್ತು ಇತರರು ಆತನ ಮೇಲೆ ದಾಳಿ ಮಾಡಿ ಹೊಡೆದು ಕೊಂದರು. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read