ಕಟ್ಟಡದಿಂದ ಹಾರಿ ಅಧಿಕಾರಿ ಆತ್ಮಹತ್ಯೆ

ಮಂಗಳೂರು: ಕಟ್ಟಡದಿಂದ ಹಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ವಿವೇಕಾನಂದ(56) ಆತ್ಮಹತ್ಯೆ ಮಾಡಿಕೊಂಡವರು.

ಗುರುವಾರ ಬೆಳಿಗ್ಗೆ ವಿವೇಕಾನಂದ ಅವರು ಬಿಜೈಯ ವಸತಿ ಸಂಕೀರ್ಣಣದ ಮಹಡಿಯಿಂದ ಕೆಳಕ್ಕೆ ಹಾರಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read