BREAKING: ಶಿಕಾರಿಪುರದಲ್ಲಿ ಹಾವು-ಏಣಿ ಆಟ; ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರಗೆ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುನ್ನಡೆ ಸಾಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರಿಗಿಂತ 1600 ಮತಗಳ ಅಂತರದಿಂದ ವಿಜಯೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇಬ್ಬರ ನಡುವೆ ತೀವ್ರ ಪೈಪೋಟಿ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read