ಅಣ್ಣನಿಗೆ ದೇವರು ಇನ್ನಾದರೂ ಒಳ್ಳೆ ಬುದ್ದಿ ಕೊಡಲಿ ಎಂದ ಮಧು ಬಂಗಾರಪ್ಪ

ಶಿವಮೊಗ್ಗ: ಅಣ್ಣ ಕುಮಾರ್ ಬಂಗಾರಪ್ಪನವರಿಗೆ ಮುಂದಾದರೂ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಸೊರಬ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಆಯ್ಕೆಯಾದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು.

ಅವರು ಫಲಿತಾಂಶ ಬಂದ ನಂತರ ವಿಜಯೋತ್ಸವದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಜನರ ವಿಶ್ವಾಸಕ್ಕೆ ನಾನು ಋಣಿಯಾಗಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವುದು ಸಂತೋಷದ ವಿಷಯವಾಗಿದೆ. ಇನ್ನೂ ಒಂದಿಷ್ಟು ಸ್ಥಾನ ಪಡೆಯಬಹುದಿತ್ತು. ಆದರೆ ಜನರ ತೀರ್ಮಾನಕ್ಕೆ ತಲೆ ಬಾಗುತ್ತೇವೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read