KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಪಿಎಂ ಕಿಸಾನ್ ಕಂತು ಬಿಡುಗಡೆಗೆ ಇ-ಕೆವೈಸಿ ಮಾಡಿಸಲು ಕೊನೆ ಅವಕಾಶ

Published May 23, 2023 at 5:45 am
Share
SHARE

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಆರ್ಥಿಕ ಸೌಲಭ್ಯ ಪಡೆದುಕೊಳ್ಳಲು ಇ-ಕೆವೈಸಿ ಕಡ್ಡಾಯವಾಗಿದೆ. ಇ-ಕೆವೈಸಿ ಹೊಂದದ ರೈತ ಫಲಾನುಭವಿಗಳಿಗೆ ಯೋಜನೆಯ ಮುಂದಿನ ಬಿಡುಗಡೆಯಾಗುವುದಿಲ್ಲ.

ಕೃಷಿ ಇಲಾಖೆಯಿಂದ ಈಗಾಗಲೇ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೂ ಕೂಡ ಕೆಲ ರೈತ ಫಲಾನುಭವಿಗಳು ಇ-ಕೆವೈಸಿ ಮಾಡಿಸಿರುವುದಿಲ್ಲ. ಹೀಗಾಗಿ ಇದು ಕೊನೆಯ ಅವಕಾಶವಾಗಿದ್ದು, ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಗಳೊಂದಿಗೆ ಇ-ಕೆವೈಸಿ ಮಾಡಿಸಬಹುದು.

ಈ ವಿಧಾನಗಳಲ್ಲಿಯೂ ಇ-ಕೆವೈಸಿ ಮಾಡಬಹುದು:

ತಮ್ಮ ಸಮೀಪದ ಗ್ರಾಮ, ಒನ್ ಕೇಂದ್ರ, ಸಾಮಾನ್ಯ ಗ್ರಾಹಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಅಥವಾ ಒಟಿಪಿ ಮೂಲಕ ಇ-ಕೆವೈಸಿ ಮಾಡಿಸಬಹುದು. ಫಲಾನುಭವಿಗಳು ಸ್ವತ: ತಾವೇ ಪಿ.ಎಂ ಕಿಸಾನ್ ಪೋರ್ಟಲ್ ಮೂಲಕ ಮೊಬೈಲ್ ಒಟಿಪಿ ಪಡೆದು ಇ-ಕೆವೈಸಿ ಮಾಡಬಹುದು. ತಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ಮಾಡಿ ಪೋಸ್ಟಲ್ ಅಕೌಂಟ್ ಓಪನ್ ಮಾಡುವ ಮೂಲಕ ಪಿಎಂ ಕಿಸಾನ್ ಇ-ಕೆವೈಸಿ ತ್ವರಿತವಾಗಿ ಮಾಡಿಕೊಳ್ಳಬಹುದು. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಿಎಂ ಕಿಸಾನ್ ಮೊಬೈಲ್ ಆಪ್ ಪ್ಲೇ ಸ್ಟೋರ್‍ನಲ್ಲಿ(Play Store) ಡೌನ್ ಲೋಡ್ (Download) ಮಾಡಿಕೊಂಡು ಆಪ್ ಮೂಲಕ ಸ್ವತ: ಫಲಾನುಭವಿಗಳೇ ಮುಖ ಚಹರೆ ತೋರಿಸುವ ಮೂಲಕ(Facial Authentication) ಇ-ಕೆವೈಸಿ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಬಳ್ಳಾರಿ ಉಪ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

You Might Also Like

ʼಜಾಯಿಕಾಯಿʼಯ ಆರೋಗ್ಯ ಪ್ರಯೋಜನ ತಿಳಿದ್ರೆ ಬೆರಗಾಗ್ತೀರಾ !

ಇಲ್ಲಿದೆ ಮನೆಯಲ್ಲೇ ಮಾಡಬಹುದಾದ ʼಫ್ರೆಂಚ್ ಪೊಟ್ಯಾಟೋʼ ಸಲಾಡ್ ರೆಸಿಪಿ

ಮಲಗುವ ಮೊದಲು ಹೊಕ್ಕುಳಿಗೆ ಎಣ್ಣೆ ಹಾಕಿದ್ರೆ ಇದೆ ಸಾಕಷ್ಟು ಲಾಭ !

ಕುರ್ಚಿ, ಸೋಫಾ ಎಲ್ಲಾ ಬಿಟ್ಟು ಪ್ರತಿದಿನ ಸ್ವಲ್ಪ ಸಮಯ ನೆಲದ ಮೇಲೆ ಕುಳಿತುಕೊಳ್ಳಿ: ಚಮತ್ಕಾರ ನೀವೇ ನೋಡಿ….!

ಈ ದಿಕ್ಕಿಗೆ ತಲೆ ಇಟ್ಟು ನಿದ್ರೆ ಮಾಡಿದ್ರೆ ಕಾರಣವಾಗುತ್ತೆ ನಿಮ್ಮ ‘ಆರೋಗ್ಯ’ದ ಜೊತೆ ಧನ ನಷ್ಟ

TAGGED:ರೈತರುaccountFarmerse –KYCಇ –ಕೆವೈಸಿಕಡ್ಡಾಯಪಿಎಂ ಕಿಸಾನ್PM Kisan
Share This Article
Facebook Copy Link Print

Latest News

ʼಜಾಯಿಕಾಯಿʼಯ ಆರೋಗ್ಯ ಪ್ರಯೋಜನ ತಿಳಿದ್ರೆ ಬೆರಗಾಗ್ತೀರಾ !
ಇಲ್ಲಿದೆ ಮನೆಯಲ್ಲೇ ಮಾಡಬಹುದಾದ ʼಫ್ರೆಂಚ್ ಪೊಟ್ಯಾಟೋʼ ಸಲಾಡ್ ರೆಸಿಪಿ
ಕುರ್ಚಿ, ಸೋಫಾ ಎಲ್ಲಾ ಬಿಟ್ಟು ಪ್ರತಿದಿನ ಸ್ವಲ್ಪ ಸಮಯ ನೆಲದ ಮೇಲೆ ಕುಳಿತುಕೊಳ್ಳಿ: ಚಮತ್ಕಾರ ನೀವೇ ನೋಡಿ….!
ಮಲಗುವ ಮೊದಲು ಹೊಕ್ಕುಳಿಗೆ ಎಣ್ಣೆ ಹಾಕಿದ್ರೆ ಇದೆ ಸಾಕಷ್ಟು ಲಾಭ !

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

ನಿಮ್ಮ ಕಾರಿಗೆ ಸರಿಯಾದ ಪೆಟ್ರೋಲ್ ಆಯ್ಕೆ ಹೇಗೆ ? ಇಲ್ಲಿದೆ ಆಕ್ಟೇನ್ ಸಂಖ್ಯೆ ಮಹತ್ವ !
ಯಮಹಾ ಎಕ್ಸ್‌ಮ್ಯಾಕ್ಸ್ ಹೈಬ್ರಿಡ್ ಸ್ಕೂಟರ್: ಹೊಸ ತಂತ್ರಜ್ಞಾನದ ಅನಾವರಣ
ಪತ್ನಿ ಬೈಕ್‌ನಿಂದ ಬಿದ್ದರೂ ತಿಳಿಯದ ಮದ್ಯ ವ್ಯಸನಿ ಪತಿ ; ಆಘಾತಕಾರಿ ವಿಡಿಯೋ ವೈರಲ್ | Watch

Entertainment

ಶುಭ್‌ಮನ್ ಗಿಲ್ ಜೊತೆಗಿನ ಸಂಬಂಧದ ಸತ್ಯ ಬಿಚ್ಚಿಟ್ಟ ಅನನ್ಯಾ ಪಾಂಡೆ…! ಡೇಟಿಂಗ್ ಜೀವನದ ಬಗ್ಗೆ ಮೌನ ಮುರಿದು ನೀಡಿದ ಸ್ಪಷ್ಟನೆ ಏನು ?
SHOCKING : ಬಾಲಿವುಡ್ ನಟಿ ‘ಐಶ್ವರ್ಯಾ ರೈ’ ಐಷಾರಾಮಿ ಕಾರಿಗೆ ಬಸ್ ಡಿಕ್ಕಿ : ವಿಡಿಯೋ ವೈರಲ್
ತಮನ್ನಾ ಭಾಟಿಯಾ ಆಯೋಜಿಸಿದ್ದ ʼಮಾತಾ ಕಿ ಚೌಕಿʼ ಯಲ್ಲಿ ರಾಶಾ ತಡಾನಿ ಭಾಗಿ; ವಿಡಿಯೋ ವೈರಲ್ | Watch

Sports

ತಿರುಪತಿ ತಿಮ್ಮಪ್ಪನಿಗೆ ಪ್ರಾರ್ಥನೆ ಸಲ್ಲಿಸಿದ LSG ಮಾಲೀಕ | Watch
ವಾಂಖೆಡೆಯಲ್ಲಿ ʼರೋಹಿತ್ ಶರ್ಮಾʼ ಹೆಸರಿನ ʼಮೈದಾನ’ ! ಹೆತ್ತವರ ಕೈಯಿಂದ ಅನಾವರಣ, ಭಾವುಕರಾದ ಹಿಟ್‌ಮ್ಯಾನ್
ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ: ಹಾಲಿ ಚಾಂಪಿಯನ್ ಕೆಕೆಆರ್ ಔಟ್, RCB ಪ್ಲೇಆಫ್ ಪ್ರವೇಶ ಬಹುತೇಕ ಖಚಿತ

Special

ಹೊಳೆಯುವ ತ್ವಚೆ ಪಡೆಯಲು ತಪ್ಪದೇ ಈ ʼಆಹಾರʼಗಳನ್ನು ಸೇವಿಸಿ
‌ʼಮೊಬೈಲ್ʼ ಸ್ಪೋಟವಾಗದಂತೆ ರಕ್ಷಿಸಿಕೊಳ್ಳುವುದು ಹೇಗೆ ? ಇಲ್ಲಿದೆ ಟಿಪ್ಸ್
ಆಮೆಗಳು: ಭೂಮಿಯ ಹಳೆಯ ನಿವಾಸಿಗಳು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?