alex Certify BIG NEWS: ನೂತನ ಸಚಿವರಾಗಿ ಹೆಚ್.ಕೆ. ಪಾಟೀಲ್, ಕೃಷ್ಣಬೈರೇಗೌಡ ಪ್ರಮಾಣವಚನ ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೂತನ ಸಚಿವರಾಗಿ ಹೆಚ್.ಕೆ. ಪಾಟೀಲ್, ಕೃಷ್ಣಬೈರೇಗೌಡ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, 24 ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ನೂತನ ಸಚಿವರಾಗಿ ಹೆಚ್.ಕೆ.ಪಾಟೀಲ್, ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ, ಸೇರಿದಂತೆ 24 ಸಚಿವರು ಪ್ರಮಾಣವಚನ ಸ್ವೀಕರಿಸಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸ್ಪೀಕರ್ ಯು.ಟಿ.ಖಾದರ್, ಕಾಂಗ್ರೆಸ್ ಶಾಸಕರು, ನೂತನ ಸಚಿವರ ಕುಟುಂಬ ಸದಸ್ಯರು, ನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...