BIG NEWS: ಮುಂದಿನ ವಾರ ಸಚಿವ ಸಂಪುಟ ಸಭೆ; ಗ್ಯಾರಂಟಿ ಯೋಜನೆ ಅನುಷ್ಠಾನ

ಬೆಂಗಳೂರು: ಪೂರ್ಣ ಪ್ರಮಾಣದ ಮಂತ್ರಿ ಮಂಡಲ ರಚನೆಯಾಗಿದ್ದು, ಅನುಭವಿ ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದವರಿಗೆ ಸಚಿವ ಸ್ಥಾನ ನೀಡಿಲ್ಲ, ಎರಡು, ಮೂರು, ಆರು ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಹೇಳಿದರು.

ಮುಂದಿನ ವಾರ ಅಂದರೆ ಜೂನ್ ನಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ 5 ಗ್ಯಾರಂಟಿ ಯೊಜನೆ ಅನುಷ್ಠಾನಕ್ಕೆ ಬರಲಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read