ಜಾತ್ರೆಯಲ್ಲಿ ಪರಿಚಿತಳಾದ ಯುವತಿಯೊಂದಿಗೆ ಲವ್, ಸೆಕ್ಸ್, ದೋಖಾ: ಪ್ರಿಯಕರನ ವಿರುದ್ಧ ದೂರು

ಚಿಕ್ಕಬಳ್ಳಾಪುರ: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿ ಕೈಕೊಟ್ಟ ಪ್ರಿಯಕರನ ವಿರುದ್ಧ ಯುವತಿ ದೂರು ನೀಡಿದ್ದಾರೆ.

ಗುಡಿಬಂಡೆ ತಾಲೂಕಿನ ಜಂಗಾಲಹಳ್ಳಿಯ ಯುವತಿ ದೂರು ನೀಡಿದ್ದಾರೆ. ಆರು ತಿಂಗಳ ಹಿಂದೆ ಬಾಗೇಪಲ್ಲಿ ತಾಲೂಕಿನ ರಾಮೋಜಿಪಲ್ಲಿಯಲ್ಲಿ ಸಂಬಂಧಿಕರ ಮನೆಗೆ ಜಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಅದೇ ಗ್ರಾಮದ ವಿನೋದ್ ಎಂಬಾತ ಪರಿಚಯವಾಗಿದ್ದ. ಇಬ್ಬರ ನಡುವಿನ ಗೆಳೆತನ ಪ್ರೀತಿಗೆ ತಿರುಗಿತ್ತು. ನಂತರ ಮದುವೆಯಾಗುವುದಾಗಿ ನಂಬಿಸಿ ಆತ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೈಕೊಟ್ಟಿದ್ದಾನೆ ಎನ್ನಲಾಗಿದ್ದು, ನೊಂದ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read