ಹಿಂದಿನಿಂದ ಬಂದು ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ ತೋರಿದ ಯುವಕನಿಗೆ ಚಪ್ಪಲಿ ಏಟು

ಉಡುಪಿ: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ತೋರಿದ ಯುವಕನಿಗೆ ಚಪ್ಪಲಿಯಿಂದ ಥಳಿಸಲಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಓಕ್ವಾಡಿ ರಸ್ತೆಯಲ್ಲಿ ಘಟನೆ ನಡೆದಿದೆ. ಯುವತಿ ಹಿಂದಿನಿಂದ ಬಂದು ಕಿರುಕುಳ ನೀಡಿ ನಜೀರ್ ಎಂಬಾತ ಅಸಭ್ಯವಾಗಿ ವರ್ತಿಸಿದ್ದಾನೆ. ಬೀದಿ ಕಾಮಣ್ಣನ ಕಿರುಕುಳದಿಂದ ಆಘಾತಕ್ಕೊಳಗಾದ ಕಾಲೇಜು ವಿದ್ಯಾರ್ಥಿನಿ ಕೂಗಿಕೊಂಡಿದ್ದಳು. ಯುವತಿಯ ನೆರವಿಗೆ ಧಾವಿಸಿದ ಸ್ಥಳೀಯರು ಬೀದಿ ಕಾಮಣ್ಣನ ವಿಚಾರಣೆ ನಡೆಸಿದ್ದಾರೆ. ನಜೀರ್ ಗೆ ಯುವತಿ ಚಪ್ಪಲಿ ಏಟು ನೀಡಿದ ನಂತರ ಸ್ಥಳೀಯರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read