ಕೂಡಿ ಬರದ ಕಂಕಣ ಭಾಗ್ಯ; ಯುವ ರೈತ ಆತ್ಮಹತ್ಯೆಗೆ ಶರಣು

ಮದುವೆಯಾಗಲು ತನಗೆ ಕನ್ಯೆ ಸಿಗಲಿಲ್ಲವೆಂಬ ಕಾರಣಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಮಾಸಣಗಿ ಗ್ರಾಮದ 36 ವರ್ಷದ ಮಂಜು ರುದ್ರಪ್ಪ ನಾಗನೂರ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಹಲವು ವರ್ಷಗಳಿಂದ ಹೆಣ್ಣು ಹುಡುಕುತ್ತಿದ್ದರೂ ಸಹ ಕಂಕಣ ಭಾಗ್ಯ ಕೂಡಿ ಬಂದಿರಲಿಲ್ಲ.

ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಮಂಜು ರುದ್ರಪ್ಪ, ಕ್ರಿಮಿ ನಾಶಕ ಸೇವಿಸಿ ಸಾವಿಗೆ ಶರಣಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಡಗಿ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read